ಕಲಬುರಗಿ: ಪ್ರಸ್ತುತ ನಮ್ಮ ದೇಶದಲ್ಲಿ ಸಾಮಾಜಿಕ ಸಮಾರಸ್ಯ ಅತಿ ಅವಶ್ಯವಾಗಿದೆ.ಡಾ.ಬಾಬಾಸಾಹೇಬ ಅಂಬೇಡ್ಕರ ಮತ್ತು ಡಾ.ರಾಮ ಮನೋಹರ ಲೋಹಿಯಾ ಹೇಳಿರುವಂತೆ ದೇಶದ ಪ್ರತಿಯೊಬ್ಬ ನಾಗರಿಕರು ತಮ್ಮ ತಮ್ಮ ಧರ್ಮಕಿಂತ ದೇಶ ದೊಡ್ಡದೆಂಬ ಭಾವನೆ ಬೆಳಸಿಕೊಳ್ಳುವದು ಅತಿ ಅವಶ್ಯ ಮತ್ತು ಅನಿವಾರ್ಯವಾಗಿದೆ ಎಂದು ಕಲ್ಯಾಣ ಕರ್ನಾಟಕ ಜನಪರ ಸಂಫರ್ಷ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರು ತಿಳಿಸಿದ್ದಾರೆ.
ಮೊದಲು ನಮ್ಮೆಲ್ಲರಿಗೆ ನಮ್ಮ ದೇಶದ ಸಂವಿಧಾನ ದೊಡ್ಡದು ಅದೆ ಪವಿತ್ರ ಗ್ರಂಥ ನಂತರ ನಾವು ನಂಬುವ ಆಯಾ ಮತ ಧರ್ಮಗಳ ನಂಬಿಕೆಗಳು, ಗ್ರಂಥಗಳು ಎಂಬುವದು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು.ಕಲ್ಯಾಣ ನಾಡಿನ ಬಸವಾದಿ ಶರಣರು ಮತ್ತು ದಾಸರು ಸೂಫಿ ಸಂತರು ಬೋದಿಸಿರುವ ಮಾನವೀಯ ಮೌಲ್ಯಗಳ ಸಂದೇಶ ಜಗತ್ತಿನ ಮಾನವ ಜಾತಿಗೆ ಸಾಮಾಜಿಕ ಸಮಾರಸ್ಯದಿಂದ ಬದುಕಲು ಇಂದಿಗೂ ಪ್ರಸ್ತುತವಾಗಿದೆ.
ನಮ್ಮ ಧರ್ಮ ಮತ್ತು ನಮ್ಮ ಧರ್ಮ ಗ್ರಂಥವೇ ಶ್ರೇಷ್ಠ ಎಂಬ ಅಜ್ಞಾನವನ್ನು ಬಿಟ್ಟು ನಮ್ಮ ಭಾರತ ದೇಶ ಮಹಾನ, ನಮ್ಮ ಸಂವಿಧಾನವೇ ಶ್ರೇಷ್ಠ ಎಂಬ ಮಾರ್ಗದಲ್ಲಿ ನಡೆಯುವುದು ಪ್ರತಿಯೊಬ್ಬ ಭಾರತೀಯನು ಕರ್ತವ್ಯದಂತೆ ನಡೆಯುವದು ಪ್ರಸ್ತುತ ಅತಿ ಅವಶ್ಯವಾಗಿದೆ ಎಂದು ಕಲ್ಯಾಣ ಕರ್ನಾಟಕ ಜನಪರ ಸಂಫರ್ಷ ಸಮಿತಿಯ ಪ್ರಕಟಣೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…