ಕಲಬುರಗಿ: ನಗರದ ಐವನ್ ಎ.ಶಾಹಿ ರಸ್ತೆಯಲ್ಲಿರುವ ನಿಷ್ಠಿ ಹಾರ್ಟ್ ಸೆಂಟರ್ನಲ್ಲಿ ಡಾ. ನಿರಂಜನ್ ವ್ಹಿ. ನಿಷ್ಠಿ ಅವರ ಜನ್ಮದಿನದ ನಿಮಿತ್ತ ಸಿಬ್ಬಂದಿ ವರ್ಗದವರು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಡಾ. ನಿರಂಜನ್ ನಿಷ್ಠಿ, ನಂದಿನಿ ಎನ್.ನಿಷ್ಠಿ, ಶಿವಲಿಂಗ ನಿಷ್ಠಿ, ನದಿಶ ನಿಷ್ಠಿ, ಶರಣಮ್ಮಾ, ನಾಗರಾಜ ಪೋಲಿಸ್ ಪಾಟೀಲ್, ಶ್ರೀಕಾಂತ ನಾಟಿಕಾರ, ಮಂಜುನಾಥ, ಬಸವರಾಜ ಬಿರಾದಾರ, ಸಂತೋಷ ನಂದರಗಿ, ಅರುಣ, ಅಂಬರೀಶ, ಮಹೇಶ, ರಾಕೇಶ, ಡಾ. ರಾಚಣಗೌಡ, ಉಮಾಕಾಂತ ಇದ್ದರು.
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…
ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…
ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ ಕಲಬುರಗಿ…
ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…
ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…
ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…