ಕಲಬುರಗಿ: ನಗರದ ಎಐಕೆಕೆಎಮ್ಎಸ್ ಸಭಾಂಗಣದಲ್ಲಿ ಅಖಿಲ ಭಾರತ ರೈತ – ಕೃಷಿಕಾರ್ಮಿಕರ ಸಂಘಟನೆಯ ಜಿಲ್ಲಾ ಸಮ್ಮೇಳನದಲ್ಲಿ ಎಸ್ಯುಐ ಜಿಲ್ಲಾ ಕಾರ್ಯದರ್ಶಿ ಕಾ. ಹೆಚ್. ವೈ, ದಿವಾಕರ್ ಅವರು ಜಿಲ್ಲೆಯ ರೈತರ ಹಕ್ಕೊತ್ತಾಯಗಳ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಕಾ. ಬಿ. ಭಗವಾನರೆಡ್ಡಿ, ಕಾ. ಗಣಪತರಾವೆ. ಮಾನೆ ಅವರು ಸೇರಿದಂತೆ ಇನ್ನಿತರರಿದ್ದರು.
ಶಹಾಪುರ: ಮಹಾತ್ಮ ಗಾಂಧೀಜಿಯವರಿಗೆ ಈ ದೇಶದ ಮಕ್ಕಳಿಗೆ ಹಾಗೂ ಪುರಾತನ ಭಾರತೀಯ ರಾಜ್ಯ ಮತ್ತು ಸತ್ಯವಂತ ನಾಯಕರು ಆಗಿದ್ದ ಸತ್ಯ…
ಕಲಬುರಗಿ: ಶರಣರ ಅನುಬಾವಗಳಿಂದ ಹೊರ ಹೊಮ್ಮಿರುವ ವಚನಗಳು ಮಾನವೀಯ ಮೌಲ್ಯ ಹೆಚ್ಚಳಕ್ಕೆ ಪೂರಕವಾಗಿವೆ ಎಂದು ನಿವೃತ್ತ ಪ್ರಾಚಾರ್ಯರಾದ ಪ್ರೊ. ನಿಂಗಮ್ಮ…
ಕಲಬುರಗಿ: ಕರ್ನಾಟಕ ರಾಜ್ಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಕಾರ್ಯಾಧ್ಯಕ್ಷರಾದ ಯಲಗೊಂಡ ಅವರ ಅಧ್ಯಕ್ಷತೆಯಲ್ಲಿ ಕಲಬುರಗಿ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ನಗರದ ಸಾವಿರಾರು ವರ್ಷ ಇತಿಹಾಸ ಹೊಂದಿರುವ ಪುರಾತನ ಪುಣ್ಯ ಕ್ಷೇತ್ರ ದೇವಸ್ಥಾನವಾದ ಆರಾಧ್ಯದೈವ…
ಕಲಬುರಗಿ: ನಗರದ ಪ್ರಧಾನ ವ್ಯವಸ್ಥಾಪಕರ ಕಚೇರಿಯಲ್ಲಿ ಬಿಎಸ್ಎನ್ಎಲ್ 25 ನೇ ಸಂಸ್ಥಾಪನಾ ದಿನಾಚರಣೆಯನ್ನು ಮಕ್ಕಳೊಂದಿಗೆ ಕೆಕ್ ತಿನಿಸುವ ಮೂಲಕ ಸಂಭ್ರಮದಿಂದ…
ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಗುರುವಾರ ನಡೆದ 14 ಮತ್ತು 17 ವರ್ಷದೊಳಗಿನವರ ಬಾಲಕ ಹಾಗೂ ಬಾಲಕಿಯರ ವಿಭಾಗ…