ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಪ್ರತಿಭಟನೆ

0
15

ಕಲಬುರಗಿ: ದೇಶದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ದಿನೇದಿನೆ ತೈಲ, ಗ್ಯಾಸ್ ಸಿಲಿಂಡರ್ ಮತ್ತಿತರ ಅವಶ್ಯಕ ಉತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಭಾರತ ಕಮ್ಯುನಿಷ್ (ಎಂ) ನಗರ ಸಮಿತಿಯಿಂದ ಪ್ರತಿಭಟಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶರಣಬಸಪ್ಪ ಮಮಶೆಟ್ಟಿ, ನಾಗಯ್ಯ ಸ್ವಾಮಿ, ಶಂಕ್ರಯ್ಯ ಘಂಟಿ, ನಾಗಪ್ಪ ರಾಯಚೂರಕರ್, ಸಾಲಂ ಖುರೇಶಿ ಮತ್ತಿತರರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here