ಕಲಬುರಗಿ ಪಾಲಿಕೆ ಚುನಾವಣೆ ನಡೆಸುವಂತೆ ಒತ್ತಾಯ

0
23

ಕಲಬುರಗಿ: ಮಹಾನಗರ ಪಾಲಿಕೆಗೆ ಕೂಡಲೇ ಮೇಯರ್, ಉಪಮೇಯರ್ ಆಯ್ಕೆಗಾಗಿ ಚುನಾವಣೆ ನಡೆಸುವಂತೆ ಜೈ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವೇದಿಕೆ ರಾಜ್ಯಾಧ್ಯಕ್ಷ ಸಚಿನ್ ಫರತಾಬಾದ, ಶಾಂತಕುಮಾರ ಬಿರಾದಾರ, ಬಸವರಾಜ ಬಿರಬಿಟ್ಟಿ, ಅಂಬಾರಾಯ ಬೆಳಕೋಟಿ ಸೇರಿದಂತೆ ಹಲವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here