ಕಲಬುರಗಿ: ನಗರದ ವಿರಶೈವ ಕಲ್ಯಾಣ ಮಟಂಪದಲ್ಲಿ ಬಸವ ಜಯಂತಿ ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ರವಿ ಬಿರಾದಾರ, ಉಪಾಧ್ಯಕ್ಷರಾಗಿ ಉದಯ ಪಾಟೀಲ, ಕಾರ್ಯಧ್ಯಕ್ಷರಾಗಿ ಸಿದ್ದರಾಜ ಬಿರಾದಾರ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಮಾಜ ಮುಖಂಡರಾದ ಕಲ್ಯಾಣಪ್ಪ ಪಾಟೀಲ ಮಳಖೇಡ, ಸಿದ್ರಾಮಪ್ಪ ಪಾಟೀಲ ದಂಗಾಪೂರ, ಜಿಲ್ಲಾ ವಿರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ ಕೂಡಲಹಂಗರಗ, ಅಖಿಲ ಭಾರತ ವಿರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಶರಣಕುಮಾರ ಮೋದಿ, ವಿರಶೈವ ಲಿಂಗಾಯಿತ ಸಮಾಜದ ಆಡಳಿತ ಸದಸ್ಯ ಹಾಗೂ ಆಳಂದ ಮಾಜಿ ಎಪಿಎಂಸಿ ಅಧ್ಯಕ್ಷ ಶರಣಬಸಪ್ಪ ಬಿ. ಭೂಸನೂರ, ಯುವ ಮುಖಂಡರಾದ ಶರಣಗೌಡ ಪಾಟೀಲ ನೆಲೋಗಿ, ಎಂ.ಎಸ್.ಪಾಟೀಲ ನರಿಬೋಳ, ದಿವ್ಯಾ ಹಾಗರಗಿ, ಸಂಗಮೇಶ ನಾಗನಹಳ್ಳಿ, ಈರಣ್ಣ ಗೋಳದ, ಶ್ರೀಶೈಲ ಘೂಳಿ, ಚನ್ನಪ್ಪ ಡಿಗ್ಗಾವಿ, ಶಿವಲಿಂಗಪ್ಪ ಬಂಡಕ, ರಾಹುಲ ಹೊನ್ನಳ್ಳಿ, ವಿಕಾಸ ನೀಲಾ, ಶಾಂತರೆಡ್ಡಿ ಪೀಠಶಿರೂರ, ಅಭಿಷೇಕ ಪಾಟೀಲ, ಮಂಜು ರೆಡ್ಡಿ, ಅಣವೀರ ಪಾಟೀಲ, ಶರಣು ಸಜ್ಜನ್, ಸಂಗಮೇಶ್ವರ ಮನ್ನಳ್ಳಿ, ಚನ್ನವೀರ ಲಿಂಗನವಾಡಿ, ಚಂದ್ರಕಾಂತ ಕಾಳಗಿ, ಪ್ರಶಾಂತ ಗುಡ್ಡಾ, ಶ್ರೀನಿವಾಸ ಕಮಲಾಪುರಕರ್, ಅಶೋಕ ಮಾನಕರ, ರವಿಂದ್ರ ಮುತ್ತಿನ, ಸಿದ್ದು ಸಂಗೋಳಗಿ, ಮಹೇಶ ಪಾಟೀಲ ಗಂಧಿಗುಡಿ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…
ಕಲಬುರಗಿ: ಕಲಬುರಗಿ-ಯಾದಗಿರಿ-ಬೀದರ್ ಸಹಕಾರಿ ಹಾಲು ಒಕ್ಕೂಟದಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಇದಕ್ಕೆ ಭಾರಿ ಜನಮನ್ನಣೆ ದೊರೆತಿದ್ದು ಜಿಲ್ಲಾ ಉಸ್ತುವಾರಿ ಹಾಗೂ…
ಕಲಬುರಗಿ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ…