ಕಲಬುರಗಿ: ಆದ್ಯ ವಚನಕಾರ ವಿಶ್ವಮಾನ್ಯ ಶರಣ ಶ್ರೀ ದೇವರ ದಾಸಿಮಯ್ಯನವರ ೧೦೪೩ ನೇ ಜಯಂತ್ಯೋತ್ಸವ ಸಮಿತಿಯಿಂದ ಶರಣ ಶ್ರೀ ದೇವರ ದಾಸಿಮಯ್ಯನವರ ಜಗತ್ ವೃತ್ತ ದಿಂದ ಎಸ್ ಎಮ್ ಪಂಡಿತ ರಂಗಮದಿಂರದ ವರೆಗೆ ಮೇರವಣಿಗೆ ನಡೆಯಿತುಮಿತಿಯ ಅಧ್ಯಕ್ಷ ಶಿವಪುತ್ರಪ್ಪ ಭಾವಿ, ಉಪಾಧ್ಯಕ್ಷರಾದ ಮಡಿವಾಳಪ್ಪ ಹತ್ತೂರೆ, ಅಣ್ಣಾರಾಯ ಕುಣಕೇರಿ, ವಿಷ್ಣು ಬಡಗು, ನಾರಾಯಣ ಸಿಂಗಾಡೆ, ಸಂತೋಷ ಗುರುಮಿಟಕಲ್, ಶ್ರೀನಿವಾಸ ಬಲಪೂರ, ಪ್ರ.ಕಾರ್ಯದರ್ಶಿ ಸತೀಶಕುಮಾರ ಜಮಖಂಡಿ, ಖಜಾಂಚಿ ಪ್ರದೀಪಕುಮಾರ ಸಂಗಾ, ಪ್ರಚಾರ ಸಮಿತಿಯ ಅಧ್ಯಕ್ಷ ರೇವಣಸಿದ್ದಪ್ಪ ಗಡ್ಡದ, ಪ್ರ.ಕಾರ್ಯದರ್ಶಿ ಚಂದ್ರಶೇಖರ ಮ್ಯಾಳಗಿ, ಸಹ ಸಂಚಾಲಕ ವಿನೋದಕುಮಾರ ಜೇನವೆರಿ, ರಾಜು ಕೋಷ್ಠಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…