ಹೆಚ್ಚುತ್ತಿರುವ ದೌರ್ಜನ್ಯಗಳ ವಿರುದ್ಧ ಕ್ರಮಕ್ಕೆ ಡಿಸಿಗೆ ಸ್ಲಂ ಜನಾದೋಲನ ಮನವಿ

0
17

ಕಲಬುರಗಿ: ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ಕ್ರಮ ಕೈಗೊಳ್ಳಬೇಕೆಂದು ಸ್ಲಂ ಜನಾದೋಲನ-ಕರ್ನಾಟಕ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಸ್ಲಂ ಮುಖಂಡರಾದ ಬ್ರಹ್ಮಾನಂದ ಮಿಂಚಾ, ಶಾಮರಾವ ಶಿಂಧೆ, ಯಮನಪ್ಪ ಪ್ರಸಾದ್, ಗಣೇಶ ಕಾಂಬಳೆ, ಪಂಡಿತ ಬೈರಾಮಡಗಿ, ಬಸವರಾಜ ಧಾಡಿ, ಸಿದ್ದಾರಾಮ ತಿರ್ಮಾನ್, ಶೇಖರ ಸಿಂಗ್, ಕಿರಣ ರಾಠೋಡ, ಕರಣ ಬಂದರವಾಡ, ಶಿವಕುಮಾರ ಚಿಂಚೋಳಿ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here