ಕಲಬುರಗಿ; ಇಂಟರ್ನ್ಯಾಷನಲ್ ಪೀಸ್ ಯೂನಿವರ್ಸಿಟಿ ಜರ್ಮನಿ ಡಾಕ್ಟರೇಟ್ ಪಡೆದ ಡಾ. ಸುನೀಲ ಕುಮಾರ ಎಚ್.ಒಂಟಿ ಅವರನ್ನು ಜಗತ್ ಭೀಮನಗರ ಬಡಾವಣೆ ವತಿಯಿಂದ ಸನ್ಮಾನಿಸಲಾಯಿತ್ತು.
ಈ ಸಂದರ್ಭದಲ್ಲಿ ಬಡಾವವಣೆಯ ಮುಖಂಡರಾದ ಈಶ್ವರ ಪರಹತಾಬಾದ, ಸಾಯಬಣ್ಣ ಹೋಳಕರ್, ಅಶೋಕ ರಾಜನ್, ಎಚ್.ಎಸ್.ಬರಗಾಲಿ, ಮಲ್ಲಿಕಾರ್ಜುನ ಇಂಗಳಗಿ, ಸಬಣ್ಣ ಪುಟ್ಟಕಿ, ಹಣಮಂತರಾವ ಗಣಜಲಖೇಡ, ಅಮೃತ ಶಿವಕೇರಿ, ಬಸವರಾಜ ಉದನೂರ, ಶಿವಲಿಂಗ ಬೆಣ್ಣೂರ, ಅಂಬಣ್ಣಾ ಕಾಳ್ಳೂರ, ಬಿ.ನಾಗೇಶ ಸರಡಗಿ, ರಾಜು ವಂಟಿ, ಜ್ಞಾನ ಪ್ರಕಾಶ ಮೂಲಭಾರತಿ ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…