ಹೆಳವರ ಗುರುಪೀಠಕ್ಕೆ ಅನುದಾನ ಸ್ವಾಗತಾರ್ಹ

0
70

ಕಲಬುರಗಿ: ಹಿಂದುಳಿದ ವರ್ಗಗಳ/ದಲಿತ ಸಮಾಜದ ವಿವಿಧ ಮಠಗಳು, ಶಿಕ್ಷಣ ಸಂಸ್ಥೆಗಳ ಜೀರ್ಣೋದ್ಧಾರ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿರುವ ಅಲೆಮಾರಿ ಹೆಳವ ಸಮುದಾಯದ ಶ್ರೀ ಬೃಂಗೇಶ್ವರ ಮಠ, ಹೆಳವರ ಗುರುಪೀಠಕ್ಕೆ ರೂ.01 ಕೋಟಿ ಅನುದಾನ ನೀಡಿದ್ದು ಸ್ವಾಗತಾರ್ಹವಾದದ್ದು ಎಂದು ಅಖಿಲ ಕರ್ನಾಟಕ ಹೆಳವ ಸಮಾಜದ ರಾಜ್ಯ ನಿರ್ದೇಶಕ ಬಸವರಾಜ ಹೆಳವರ ಯಾಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here