ಕಲಬುರಗಿ: ನಗರದ ಬಿದ್ದಾಪೂರ ಕಾಲೋನಿಯಲ್ಲಿರುವ ನಿರಾಶ್ರಿತ ಪರಿಹಾರ ಕೇಂದ್ರದಲ್ಲಿ ಶ್ರೀ ಈಶ್ವರ ಖಂಡ್ರೆ ಸಾಬ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ದಶವಂತ ಕಣಮಸಕರ್ ಅವರ ನೇತೃತ್ವದಲ್ಲಿ ನಿಕಟಪೂರ್ವ ಮಹಾಪೌರರಾದ ಡಾ. ಶರಣಕುಮಾರ ಮೋದಿ ಅವರ ಜನ್ಮದಿನದ ಅಂಗವಾಗಿ ಕೇಕ್ ಕತ್ತರಿ ನಿರಾಶ್ರಿತರಿಗೆ ಹಣ್ಣು ಹಂಪಲಗಳು ವಿತರಿಸಲಾಯಿತು.
ಈ ಸಂದರ್ಭದಲ್ಲಿ ನೀಕಂಠರಾವ ಮೂಲಗೆ, ರಾಜಕುಮಾರ ಮೋಘಾ, ಸುನೀಲ ವಗ್ಗನ, ವಿಜಯಕುಮಾರ ಶಿಂಧೆ, ಅಲ್ಲಂಪ್ರಭು ನಿಂಬರ್ಗಾ, ಬಾಬು ಮದನಕರ್, ಉದಯಕುಮಾರ ಖಣಗೆ, ಮನೋಜ ಚೌಧರಿ, ಸಂತೋಷ ಬೆಳಮಗಿ, ಮಂಜು ಅಲ್ಲದ, ಬಸು ಹೋಸಳ್ಳಿ, ಸೂರ್ಯಕಾಂತ ಕಡಗಂಚಿ, ಹಣಮಂತ ನಿಂಬರ್ಗಾ, ಜಟ್ಟಪ್ಪ ಸೋಲಾ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…