ಕಲಬುರಗಿ: ನಿಕಟಪೂರ್ವ ಮಹಾಪೌರರಾದ ಡಾ.ಶರಣಕುಮಾರ ಮೋದಿಯವರ ಜನ್ಮದಿನದ ಪ್ರಯುಕ್ತ ನಗರದ ಬ್ರಹ್ಮಪುರ ಬಡಾವಣೆಯಲ್ಲಿರುವ ಚವದಾಪುರಿ ಹಿರೇಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಪರಮಪೂಜ್ಯ ಶ್ರೀ ರಾಜಶೇಖರ ಶಿವಾಚಾರ್ಯರ ಆಶೀರ್ವಾದ ಪಡೆದರು. ಪೂಜ್ಯರು ಮೋದಿ ದಂಪತಿಗಳಿಗೆ ಶಾಲು ಹೊದಿಸಿ ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ಮೋದಿ ದಂಪತಿಗಳು ಮಠದ ಕಲ್ಯಾಣ ಮಂಟಪದ ಕಟ್ಟಡ ನಿರ್ಮಾಣಕ್ಕೆ ರೂ. ಎರಡು ಲಕ್ಷ ನೀಡಿದರು. ಈ ಸಂದರ್ಭದಲ್ಲಿ ಜಾಹ್ನವಿ ಮೋದಿ, ಚಿ.ತ್ರಿಶಾಲಾ ಮೋದಿ, ದೇವೇಂದ್ರ ಪಾಟೀಲ, ಗೋಪಾಲ ಬುಚನಳ್ಳಿ, ಈರಣ್ಣ ಗೋಳೆದ, ಸೋಮಶೇಖರ ಹಿರೇಮಠ, ಭೀಮಾಶಂಕರ ಮೀಟೇಕಾರ, ಶರಣಗೌಡ, ಸಿದ್ದಣ್ಣಗೌಡ ಇನ್ನಿತರರು ಉಪಸ್ಥಿತರಿದ್ದರು.
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…