ಕಲಬುರಗಿ: ನಗರದ ಆಮ್ ಆದ್ಮಿ ಪಕ್ಷದ ಕಾರ್ಯಲಯದಲ್ಲಿ ಹರಾಳಯ್ಯ ಸಮಾಜದ ಜಿಲ್ಲಾ ಅಧ್ಯಕ್ಷ ಇಂಜನೀಯರರಾದ ವಿವೇಕಾನಂದ ಹಮೀಪೂರ, ಉಪಾಧ್ಯಕ್ಷ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿವೃತ್ತ ಪ್ರಧಾನ ವೆವಸ್ಥಾಪಕ ದಶರಥ ಎಖೆಲಿಖರ್, ನಿವೃತ್ತ ಪ್ರಾಂಶುಪಾಲ ಪ್ರಕಾಶ್ ಟೀಲೇ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ದಯಾನಂದ ಭಾಲ್ಕಿಕರ್, ರಫೀಕ್ ಹಿಟ್ಟಿನ ಗಿರಣಿ, ಮಕ್ಬಲ್ ಜಿಡಾಗ ಆಳಂದ, ಹನಮಂತ ಜಮಾದಾರ್ ತಡಕಲ್ ಮತ್ತು ಪದಾಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರು ದಿಲ್ಲಿ ಮತ್ತು ಪಂಜಾಬ್ ಅಭಿವೃದ್ಧಿಯನ್ನು ಮೆಚ್ಚಿ ಆಮ್ ಆದ್ಮಿ ಪಕ್ಷದ ನಗರ ಅಧ್ಯಕ್ಷರಾದ ಸೈಯದ್ ಸಜ್ಜಾದ ಅಲ್ಲಿ ಇನಾಂದಾರ್ ಅವರ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರಾದ ಬಸವರಾಜ ಎಸ್ ಹರವಾಳ, ಸಂಧ್ಯಾರಾಜ, ರಾಘವೇಂದ್ರ ಚಿಂಚನಸೂರ, ಕಿರಣ್ ರಾಠೋಡ್, ಮೋಸಿನ್, ಶರಣು, ಸಂಜೀವ ಕರೆಕಲ್, ಗುಲಾಮ್ ರಸೂಲ್ ವಠಾರ್, ತಹೇರಾ, ಕರೀಂಖಾನ್, ಅಖೇಲ್ ಅಹಮದ್ ಇದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…