ಶಿಕ್ಷಕರ ಪ್ರಕ್ರಿಯೆ ತಾತ್ಕಾಲಿಕ ಕೈಬಿಡುವಂತೆ ಸಚಿವರಿಗೆ ಮನವಿ| Teacher appointment process

2
8

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ಸಂಗೀತ ಶಿಕ್ಷಕರ ಸಂಘದ ನಿರ್ದೇಶಕರಾದ ವೀರೇಶ ಹೂಗಾರ್ ಅವರು ಹಾಗೂ ಚಿತ್ರಕಲೆ ಹೊಲಿಗೆ ಕ್ರಾಫ್ಟ್ ಮತ್ತು ಸಹಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿ ನಗರಕ್ಕೆ ಆಗಮಿಸಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ರವರಿಗೆ ಹೆಚ್ಚುವರಿ ಶಿಕ್ಷಕರ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಕೈಬಿಡುವಂತೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಲೋಕಸಭಾ ಸದಸ್ಯ ಉಮೇಶ ಜಾಧವ, ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here