ಕಲಬುರಗಿ: ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಪಾರ್ಕ್ನಲ್ಲಿ ರಾಮನವಮಿಯ ಅಂಗವಾಗಿ ಸೆಲ್ಫ್ ಡಿಸೈನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಹಾಗೂ ಅಜಯ್ ಕುಮಾರ್ ಸ್ಫೋರ್ಟ್ಸ್ ಕರಾಟೆ ಅಸೋಶಿಯೇಶನ್ ವತಿಯಿಂದ ಕರಾಟೆ ಹಾಗೂ ಯೋಗ ಪ್ರದರ್ಶನವನ್ನು ಡಾ. ಅಲೋಕ ಪಾಟೀಲ್ ರೇವೂರ ಅವರು ಉದ್ಘಾಟಿಸಿದರು.
ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ | protest Kalaburagi
ಈ ಸಂದರ್ಭದಲ್ಲಿ ಕಾಲೋನಿ ಮುಖಂಡರಾದ ರಮೇಶ ಹರವಾಳಕರ, ವಿ.ಪಿ.ರೆಡ್ಡಿ, ವಿಶ್ವನಾಥ ಸಾಲಿಮಠ, ಸತೀಶ ಪತಂಗೆ, ಸಂಜು ಕುಲಕರ್ಣಿ ಹಾಗೂ ಡಿಸ್ಟ್ರಿಕ್ಟ್ ಚೀಫ್ ಇನ್ಸ್ಟ್ರಕ್ಟರ್ರಾದ ರಾಜವರ್ಧನ್ ಜಿ. ಚವ್ಹಾಣ ಇದ್ದರು. ಸೀನಿಯರ್ ಬ್ಲಾಕ್ ಬೆಲ್ಟ್ ವಿದ್ಯಾರ್ಥಿಗಳು ಹಾಗೂ ಕಲರ್ ಬೆಲ್ಟ್ ವಿದ್ಯಾರ್ಥಿಗಳು ರಾಮನವಮಿಯ ಅಂಗವಾಗಿ ಭಾರತೀಯ ಆತ್ಮರಕ್ಷಣೆ ಕಲೆ ಹಾಗೂ ಯೋಗವನ್ನು ಪ್ರದರ್ಶಿಸಿ ಜನರನ್ನು ಮನರಂಜಿಸಿ ಅವರ ಮನಗೆದ್ದರು.
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…
ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…
ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…