ಕಲಬುರಗಿ: ಹೀರಾಪೂರನಲ್ಲಿರುವ ನಗರ ಪ್ರಥಮಿಕ ಆರೋಗ್ಯ ಕೇಂದ್ರದಲ್ಲಿ ಅನುಗೃಹ ಕಣ್ಣಿನ ಆಸ್ಪತ್ರೆ, ಸ್ಲಂ-ಜನಾಂದೋಲನ ಕರ್ನಾಟಕ, ಪ್ರಗತಿ ಅಭಿವೃದ್ಧಿ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ೧೩೧ನೇ ಜಯಂತೋತ್ವವದ ಅಂಗವಾಗಿ ಬೃಹತ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಮಾಜಿ ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ ಅವರು ಚಾಲನೆ ನೀಡಿದರು.
ನಗರ ಪ್ರಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅನೀತಾ ಜಾಧವ, ಪಾಲಿಕೆ ಸದಸ್ಯ ಅಲಿಮೋದ್ದಿನ್ ಪಟೇಲ್, ಆಡಳಿತ ಅಧಿಕಾರಿ ಬಾಬು ಧಡೆದ್, ಶಿಬಿರದ ಸಂಯೋಜಕ ಬ್ರಹ್ಮಾನಂದ ಮಿಂಚಾ, ಸ್ಲಂ-ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕದ ಸಂಚಾಲಕ ಅಲ್ಲಮಪ್ರಭು ನಿಂಬರ್ಗಾ, ಶಿವಯೋಗಿ ದೊಡ್ಮನಿ, ಪ್ರಕಾಶ ಪಾಟೀಲ, ಭೀಮಾಶಂಕರ ದುದನಿ, ರೇವಣಸಿದ್ದ ದಿಕ್ಸಂಗಿ, ಅನೀಲಕುಮಾರ ದಿಕ್ಸಂಗಿ, ಶಿವಕುಮಾರ ಚಿಂಚೋಳಿ, ಸ್ಲಂ-ಜನಾಂದೋಲನ ಕನಾಟಕ ಜಿಲ್ಲಾ ಘಟಕದ ಕಾರ್ಯದರ್ಶಿ ವಿಕಾಸ ಸವಾರಿಕರ್ ಹಾಗೂ ಬಡಾವಣೆಯ ಮುಖಂಡರು ಇದ್ದರು.
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…