ಅಂಬೇಡ್ಕರ್ ೧೩೧ನೇ ಜಯಂತೋತ್ವವ: ಉಚಿತ ಕಣ್ಣಿನ ತಪಾಸಣೆ ಶಿಬಿರಕ್ಕೆ ತಿಪ್ಪಣ್ಣಪ್ಪ ಕಮಕನೂರ ಚಾಲನೆ

ಕಲಬುರಗಿ: ಹೀರಾಪೂರನಲ್ಲಿರುವ ನಗರ ಪ್ರಥಮಿಕ ಆರೋಗ್ಯ ಕೇಂದ್ರದಲ್ಲಿ ಅನುಗೃಹ ಕಣ್ಣಿನ ಆಸ್ಪತ್ರೆ, ಸ್ಲಂ-ಜನಾಂದೋಲನ ಕರ್ನಾಟಕ, ಪ್ರಗತಿ ಅಭಿವೃದ್ಧಿ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ೧೩೧ನೇ ಜಯಂತೋತ್ವವದ ಅಂಗವಾಗಿ ಬೃಹತ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಮಾಜಿ ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರ ಅವರು ಚಾಲನೆ ನೀಡಿದರು.

ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ | protest against BEO Jewargi Kalaburagi

ನಗರ ಪ್ರಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅನೀತಾ ಜಾಧವ, ಪಾಲಿಕೆ ಸದಸ್ಯ ಅಲಿಮೋದ್ದಿನ್ ಪಟೇಲ್, ಆಡಳಿತ ಅಧಿಕಾರಿ ಬಾಬು ಧಡೆದ್, ಶಿಬಿರದ ಸಂಯೋಜಕ ಬ್ರಹ್ಮಾನಂದ ಮಿಂಚಾ, ಸ್ಲಂ-ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕದ ಸಂಚಾಲಕ ಅಲ್ಲಮಪ್ರಭು ನಿಂಬರ್ಗಾ, ಶಿವಯೋಗಿ ದೊಡ್ಮನಿ, ಪ್ರಕಾಶ ಪಾಟೀಲ, ಭೀಮಾಶಂಕರ ದುದನಿ, ರೇವಣಸಿದ್ದ ದಿಕ್ಸಂಗಿ, ಅನೀಲಕುಮಾರ ದಿಕ್ಸಂಗಿ, ಶಿವಕುಮಾರ ಚಿಂಚೋಳಿ, ಸ್ಲಂ-ಜನಾಂದೋಲನ ಕನಾಟಕ ಜಿಲ್ಲಾ ಘಟಕದ ಕಾರ್ಯದರ್ಶಿ ವಿಕಾಸ ಸವಾರಿಕರ್ ಹಾಗೂ ಬಡಾವಣೆಯ ಮುಖಂಡರು ಇದ್ದರು.

ಕರಾಟೆ, ಯೋಗ ಪ್ರದರ್ಶನಕ್ಕೆ ಚಾಲನೆ

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

43 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago