ಕಲಬುರಗಿ: ಚಿಂಚೋಳಿ ಪಟ್ಟಣದ ಸುಭಾಷ್ ಸ್ಟುಡಿಯೋ ಕಾಂಪ್ಲೆಕ್ಸ್ನಲ್ಲಿ ರಂಜಾನ್ ಪ್ರಯುಕ್ತ ಸೋಮವಾರ ಇಫ್ತೆಯಾರ್ ಕೂಟ ಆಯೋಜಿಸಲಾಯಿತು.
ಇದನ್ನೂ ಓದಿ: ತಾಂಡಾಗಳಲ್ಲಿ ನನಗೆ ಮತ ಹಾಕಿಲ್ಲˌ ಆದ್ರೂ ಕೆಲ್ಸ ನಿಲ್ಸಿಲ್ಲ: ಪ್ರಿಯಾಂಕ್ ಖರ್ಗೆ
ಈ ಸಂದರ್ಭದಲ್ಲಿ ಶಿವ ದಾದಾಪುರ್, ಸಮದ್ ಖಾನ್, ಶಕೀಲ್, ಬಿಜೆಪಿ ಮುಖಂಡ ಕೆ.ಎಂ.ಬಾರಿ, ಮತೀನ್ ಸೌದಾಗರ್, ಕುಪಿಂದರ್ ಫೋಟೋ ಸ್ಟುಡಿಯೋ, ಚಾಂದ್ ಪದ ವರದಿಗಾರ, ವರದಿಗಾರದ ರಾಜಿಂದರ್ ಪ್ರಸಾದ್, ಗೌಸ್ ಸುದಾಗರ್, ಅಲ್ತಾಫ್ ಖಾನ್, ಲುಕ್ಮಾನ್ ಬೇಕರಿ, ಭಾಗವಹಿಸಿದ್ದರು.
ಇದನ್ನೂ ಓದಿ: ಗೃಹ ಸಚಿವ ಆರಗ ಜ್ಞಾನೇಂದ್ರ ಸಿ.ಟಿ ರವಿ ವಿರುದ್ಧ ಪೊಲೀಸರಿಗೆ ದೂರು
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…