ಕಲಬುರಗಿ: ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಬುಧವಾರ ನಗರ ಹಫ್ತ್ ಗುಂಬಜ್ ವೃತದಲ್ಲಿ ಎಸ್.ಡಿ.ಪಿ.ಐ ಜಿಲ್ಲಾ ಘಟಕದಿಂದ ರಸ್ತೆಯ ಮೇಲೆ ಗ್ಯಾಸ್ ಸಿಲೆಂಡರ್ ಇಟ್ಟು ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಪೆಟ್ರೋಲ್, ಡಿಸೇಲ್ ಸೇರಿದಂತೆ ದಿನ ಬಳೆಕೆ ವಸ್ತುವಳಾದ ಎಣ್ಣೆ ಸೇರಿದಂತೆ ಹಲವು ದಿನಸಿಗಳ ಬೆಲೆ ಏರಿಕೆ ಗಗನಕ್ಕೆ ತಲುಪುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರ ಮಾತ್ರ ಜನರ ಮೇಲೆ ಇನ್ನಷ್ಟು ಕ್ರೂರತೆಯನ್ನು ತೊರಿಸಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಇಂದಿನ ಕಲಬುರಗಿ ಪೇಟೆ ಧಾರಣೆ
ಜೊತೆಗೆ ಅಧಿಕಾರದ ಧಾಹದಲ್ಲಿ ಸಾಮಾನ್ಯ ಜನರ ಬದುಕಿನ ಬಗ್ಗೆ ಕಾಳಜಿ ವಹಿಸದೇ ಐಶರಾಮಿ ಜೀವನ ನಡೆಸುತ್ತಿದ್ದಾರೆ. ಬೆಲೆ ಏರಿಕೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣ ಸರಕಾರ ಬೆಲೆ ಏರಿಕೆಯನ್ನು ಕಡಿತಗೊಳ್ಳಿಸಬೇಕೆಂದು ಪಕ್ಷದ ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ರಹೀಮ್ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮಾಜಿ ಜಿಲ್ಲಾ ಅಧ್ಯಕ್ಷರಾದ ಮೊಹಮ್ಮದ್ ಮೊಹಸೀನ್ ಸೇರಿದಂತೆ ಗೃಹಣಿಯರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಇದನ್ನೂ ಓದಿ: ಜೇವರ್ಗಿ ಶಾಂತಿಪ್ರಿಯ ಸರ್ವಜನಾಂಗದ ನೆಲೆ ಬಿಡು: ಡಾ. ಅಜಯಸಿಂಗ್
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…
ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…
ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…