ಕಲಬುರ್ಗಿ: ಮರೆಪ್ಪ ಬೇಗರಗೆ ಕಲಬುರ್ಗಿ ಶರಣಬಸವ ವಿಶ್ವವಿದ್ಯಾಲಯದ 2017 -18 ನೇ ಸಾಲಿನ ಪತ್ರಿಕೋದ್ಯಮ ವಿಭಾಗದಲ್ಲಿ ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ಇದನ್ನೂ ಓದಿ: ಇಂದಿನ ಕಲಬುರಗಿ ಪೇಟೆ ಧಾರಣೆ
ವಿದ್ಯಾರ್ಥಿ ಮರಿಯಪ್ಪ ತಂದೆ ಅಮಾತೆಪ್ಪ ಬೇಗಾರ ಅವರಿಗೆ ಪ್ರಮಾಣಪತ್ರವನ್ನು ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಎಚ್ಓಡಿ ಡಾ. ಸುನಿತಾ ಪಾಟೀಲ್ ಮತ್ತು ಉಪನ್ಯಾಸಕರಾದ ಅಶ್ವಿನಿ ರೆಡ್ಡಿ, ಉಪನ್ಯಾಸಕರಾದ ನಿರ್ಮಲ ದೇವಿ ಇವರು ಪ್ರಮಾಣ ಪತ್ರ ನೀಡಿದರು.
ಇದನ್ನೂ ಓದಿ: ಗುತ್ತಿಗೆದಾರರ ಕಮಿಷನ್ ವ್ಯವಹಾರ: ನ್ಯಾಯಾಂಗ ತನಿಖೆಗೆ ಕೆ ನೀಲಾ ಆಗ್ರಹ
ಮರಿಯಪ್ಪ ಬೇಗಾರ ಎಂಬ ವಿದ್ಯಾರ್ಥಿ ಎಂ,ಎ ಜರ್ನಲಿಸಂ ಎರಡು ವರ್ಷ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡಿರುವ ಅತ್ಯುತ್ತಮ ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಪಾಸಾಗಿರುವ ಪ್ರಮಾಣಪತ್ರ ನೀಡಿದ್ದಾರೆ. ಶರಣಬಸವ ವಿಶ್ವವಿದ್ಯಾಲಯದ ಸಂಸ್ಥಾಪಕರು ಹಾಗೂ ಕುಲಪತಿಗಳು ಮತ್ತು ಆಡಳಿತಮಂಡಳಿ ಮೌಲ್ಯಮಾಪನ ಕುಲಪತಿಗಳು ಪತ್ರಿಕೋದ್ಯಮಿ ವಿಭಾಗದ ಮುಖ್ಯಸ್ಥರಾದ ಟಿ ವಿ ಶಿವಾನಂದ್ ಉಪನ್ಯಾಸಕ ಮಾರ್ಗದರ್ಶಕರಾದ ಹನುಮಂತ ಸೇರಿ ಖಜೂರಿ ಕೃಪಾ ಸಾಗರ್ ಗೊಬ್ಬೂರು ಸೇರಿದಂತೆ ಅನೇಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…