ಅಂಬೇಡ್ಕರ್ ಪ್ರತಿಮೆಗೆ ಬಾಲರಾಜ ಗುತ್ತೇದಾರ ಪುಷ್ಪ ನಮನ

0
10

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೧ನೇ ಜಯಂತೋತ್ಸವ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಅವರು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಯಂತೋತ್ಸವ ಅಮಿತಿಯ ಅಧ್ಯಕ್ಷ ಶ್ರೀನಿವಾಸ ಲಾಖೆ, ಶರಣು ಕಡಗಂಚಿ, ಪ್ರವೀಣ ಟಿಟಿ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here