ಬಿಸಿ ಬಿಸಿ ಸುದ್ದಿ

ಹನುಮಾನ ಜಯಂತ್ಯೋತ್ಸವ ನಿಮಿತ್ತ ಕಲಬುರಗಿಯಲ್ಲಿ ವಿವಿಧ ಕಾರ್ಯಕ್ರಮ

ಕಲಬುರಗಿ: ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜೀರ್ಣೋದ್ಧಾರ ಸಂಘ ಹಾಗೂ ಶ್ರೀ ಜೈ ಗಂಗಾ ಹನುಮಾನ ಜಾತ್ರಾ ಉತ್ಸವ ಸಮಿತಿ ವತಿಯಿಂದ ಮಾರ್ಚ್ ೧೬ರಂದು ಶನಿವಾರ ಬ್ರಹ್ಮಪೂರ ಗಂಗಾನಗರದಲ್ಲಿ ಶ್ರೀ ಹನುಮಾನ ಜಯಂತ್ಯೋತ್ಸವ ನಿಮಿತ್ಯವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ೩೩ನೇ ರಥೋತ್ಸವ ಕಾರ್ಯಕ್ರಮವನ್ನು ಸಾಯಂಕಾಲ ೬.೦೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಉಪನ್ಯಾಸಕರ ಸಂಘದಿಂದ 371ಜೆ ವಿಚಾರ ಸಂಕಿರಣ

ಬೆಳಿಗ್ಗೆ: ೬.೦೦ ಗಂಟೆಗೆ ಹನುಮಾನ ದೇವರ ತೊಟ್ಟಿಲು ಕಾರ್ಯಕ್ರಮ ನಂತರ ಅಭಿಶೇಕ ಕಾರ್ಯಕ್ರಮ ಹಮ್ಮಿಕೊಂಡಿದ್ದು ನಂತರ ೧೦.೦೦ ಗಂಟೆಗೆ ಭಕ್ತರಿಗೆ ಪ್ರಸಾದ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಂತರ ಸಾಯಂಕಾಲ ೬.೦೦ ಗಂಟೆಗೆ ವಿವಿಧ ಮಠಾಧೀಶರು ಮತ್ತು ಸಾವಿರಾರು ಭಕ್ತ ಜನ ಸಾಗರದಲ್ಲಿ ಶ್ರೀ ಜೈ ಗಂಗಾ ಹನುಮಾನ ಜಯಂತ್ಯೋತ್ಸವದ ರಥೋತ್ಸವ ಕಾರ್ಯಕ್ರಮವನ್ನು ನಂದಿಕೋಲ ಕುಣಿತದೊಂದಿಗೆ ಪಲ್ಲಕ್ಕಿ ಉತ್ಸವ, ಹೆಸರಾಂತ ಪುರಾಂತರ ಪುರವಂತರೋಂದಿಗೆ ಡೊಳ್ಳು, ಬಾಜಾ, ಬಜಂತ್ರಿ, ಹಲಿಗೆ, ಬ್ಯಾಂಡ ದೊಂದಿಗೆ ಹಾಗೂ ವಿವಿಧ ಕಲಾತಂಡಗಳು ಭಾಗವಹಿಸಲಿದ್ದಾರೆ ಎಂದು ಜಯಂತ್ಯೋತ್ಸವ ಸಮಿತಿಯ ಜಂಟಿಯಾಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಮಾಜಿ ಶಾಸಕ ಜಿ.ವಿ ಶ್ರೀರಾಮ ರೆಡ್ಡಿ ನಿಧನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಂಬನಿ

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

54 mins ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

58 mins ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

3 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

3 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

3 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

4 hours ago