ಭಾಲ್ಕಿ: ನಾಡಿನ ಸಾಹಿತ್ಯ, ಸಂಸ್ಕೃತಿ ಮತ್ತು ಸಾಮಾಜಿಕ ಯುವ ಸಂಘಟನೆ ಮುಂತಾದ ಕ್ಷೇತ್ರಗಳಲ್ಲಿ ಗಣನಿಯ ಸೇವೆ ಮಾಡುತ್ತಿರುವ ಅನೇಕ ಮಹನೀಯರನ್ನು ಗುರುತಿಸಿ ಗೌರವಿಸಬೇಕಾಗಿರುವುದು ನಾಗರಿಕ ಸಮಾಜದ ಕರ್ತವ್ಯವಾಗಿರುತ್ತದೆ. ಆ ನಿಟ್ಟಿನಲ್ಲಿ ಹಿರೇಮಠ ಸಂಸ್ಥಾನ ಭಾಲ್ಕಿ ವತಿಯಿಂದ ಪ್ರತಿವರ್ಷ ಇಂತಹ ಮಹನೀಯರಿಗೆ ಗೌರವಿಸಿ ಪ್ರೋತ್ಸಾಹಿಸಲಾಗುತ್ತಿದೆ. ಪ್ರಸಕ್ತ ಸಾಲಿನ ವಚನ ಜಾತ್ರೆ ಹಾಗೂ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರ ೨೩ನೇ ಸ್ಮರಣೋತ್ಸವ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಯಶಸ್ವಿ ಸಾಧಿಸಿದ ಈ ಕೆಳಕಂಡ ಸಾಧಕರಿಗೆ ಪ್ರೋತ್ಸಾಹಿಸಲಾಗುತ್ತಿದೆ.
ಇದನ್ನೂ ಓದಿ: ವೀರ ವೀರಾಗಿಣಿ ಅಕ್ಕಮಹಾದೇವಿ ಜಯಂತಿ ಆಚರಣೆ
ನಾಡೋಜ ಗೊ.ರು.ಚನ್ನಬಸಪ್ಪ, ಶರಣೆ ಮಾತಾ ಮಂಜಪ್ಪ ಜೋಗತಿ, ಶರಣ ಬಿ.ಎಸ್.ಪರಮಶಿವಯ್ಯ, ಶರಣ ಸತೀಶಕುಮಾರ ಹೊಸಮನಿ, ಶರಣ ಬಸವರಾಜ ಧನ್ನೂರು, ಡಾ.ದೇವರಾಜ ಬಿ. ಶರಣ ಶಿವಶಂಕರ ಚಿಮಕೋಡೆ, ಶರಣ ಗೌರೀಶ ಎಸ್.ಖಾಶಂಪೂರ, ಶರಣ ಕೇಶವರಾವ ಹೆಚ್. ಶ್ರೀಂಮಾಳೆ, ಶರಣೆ ವಿದ್ಯಾವತಿ ವಿಶ್ವನಾಥಪ್ಪ ಸಜ್ಜನಶೆಟ್ಟಿ, ಶರಣೆ ಲಲಿತಾಬಾಯಿ ಶಿವರಾಜ ಪ್ರಭಾ,
ಶರಣ ಮಲ್ಲಿಕಾರ್ಜುನ ರಡ್ಡೆರ್, ಶರಣ ರೇವಣಪ್ಪ ಮಹಾಜನ, ಶರಣ ಸಿದ್ಧರಾಮಪ್ಪ ಕಪಲಾಪೂರೆ,
ಕು.ಸಿದ್ಧರಾಮೇಶ್ವರ ಸಂಗಮೇಶ ವಾಲೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಕೃಷಿಕರ ನೂರೆಂಟು ಸಮಸ್ಯೆಗಳ ಪರಿಹಾರಕ್ಕೆ ‘ರೈತ ನ್ಯಾಯ ಮಂಡಳಿ’ ರಚನೆಯ ಅತ್ಯವಶ್ಯಕತೆ
ಮೇಲೆ ಕಾಣಿಸಿದ ಗೌರವ ಸನ್ಮಾನವನ್ನು ೨೦೨೨ ಏಪ್ರಿಲ್ ೨೧ ಮತ್ತು ೨೨ ರಂದು ನಡೆಯುವ ವಚನ ಜಾತ್ರೆ-೨೦೨೨ ಮತ್ತು ಡಾ.ಚನ್ನಬಸವ ಪಟ್ಟದ್ದೇವರ ೨೩ನೆಯ ಸ್ಮರಣೋತ್ಸವ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಜೆಡಿಎಸ್, ಬಿಜೆಪಿ ಬೀ ಟೀಮ್ ಎಂಬ ಆರೋಪಕ್ಕೆ ಹೆಚ್ಡಿಕೆ ಪಲಟ್ ವಾರ್
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…