ಬ್ಯಾಂಕ್‌ಗಳಲ್ಲಿ ಸಾಲ ನೀಡುವಲ್ಲಿ ವಿಳಂಬ ಮಾಡಬೇಡಿ

0
33

ಸುರಪುರ:ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಎಲ್ಲಾ ಬ್ಯಾಂಕ್‌ಗಳಲ್ಲಿ ರೈತರಿಗೆ ಮತ್ತು ಸಾರ್ವಜನಿಕರಿಗೆ ಸಾಲ ನೀಡುವಲ್ಲಿ ವಿಳಂಭ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಒಕ್ಕೂಟದಿಂದ ರಂಗಂಪೇಟೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಮುಂದೆ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ವಿವಿಧ ಇಲಾಖೆಯಲ್ಲಿನ ೪೦ ಪರ್ಸೆಂಟ್ ಭ್ರಷ್ಟಾಚಾರ ತನಿಖೆ ಮಾಡಿ-ವೆಂಕೋಬ ದೊರೆ

Contact Your\'s Advertisement; 9902492681

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ಹುಣಸಗಿ ಮತ್ತು ಸುರಪುರ ತಾಲೂಕಿನಾದ್ಯಂತ ಇರುವ ಎಲ್ಲಾ ಬ್ಯಾಂಕ್‌ಗಳಲ್ಲಿ ಸಾಲ ನೀಡುವುದರಲ್ಲಿ ವಿಳಂಭ ಮಾಡಿದಲ್ಲಿ ಬ್ಯಾಂಕ್ ಶಾಖೆಗಳ ಮುಂದೆ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಸಿದರು.ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ,ಉಪಾಧ್ಯಕ್ಷ ನಾಗಣ್ಣ ಕಲ್ಲದೇವನಹಳ್ಳಿ,ರಾಜ್ಯ ಪ್ರಧಾನ ಕಾರ್ಯದರ್ಶಿ ಭೀಮರಾಯ ಸಿಂದಗೇರಿ,ಕೇಶವ ನಾಯಕ,ರಾಜು ದರಬಾರಿ,ಕೃಷ್ಣಾ ಕಕ್ಕೇರಿ,ಬಸ್ಸು ಬೊಮ್ಮನಹಳ್ಳಿ ಸೇರಿಂತೆ ಅನೇಕರಿದ್ದರು.

ಇದನ್ನೂ ಓದಿ: ಸುರಪುರ: ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here