ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

0
1080

ಕಲಬುರಗಿ : ನಗರ ಸಾರಿಗೆ ಬಸ್ ಚಾಲಕ ಅಶ್ರಫ್ ಅಲಿ ಮಹಿಬೂಬ ಪಟೇಲ ಎಂಬುವವರ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸ್ಟಾಫ್ ಅ೦ಡ್ ವರ್ಕಸ್ರ ಫೆಡರೇಷನ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ: ಕಲಬುರಗಿ ಪೇಟೆ ಧಾರಣೆ

Contact Your\'s Advertisement; 9902492681

ರಾಜ್ಯ ಉಪಾಧ್ಯಕ್ಷ ಸಿದ್ದಪ್ಪ ಪಾಲ್ಕಿ, ರಾಜ್ಯ ಸಂಘಟನಾ ಕಾರ್ಯದರ್ಶಿ ರತ್ನಪ್ಪ ಜೈನ್, ಸಿದ್ದಣ್ಣ ಕಣ್ಣೂರ, ಮಹ್ಮದ್ ಸಾದಿಖ್, ನಂದಕುಮಾರ ಜಮಾದಾರ, ಅಬ್ದುಲ್ ಕಲೀಂ ಇತರರು ಇದ್ದರು.

ಇದನ್ನೂ ಓದಿ: ರೇಣುಕಾಚಾರ್ಯರ ಪುತ್ಥಳಿ ಸ್ಥಾಪಿಸುವಂತೆ ಜೈ ಕನ್ನಡಿಗರ ರಕ್ಷಣಾ ವೇದಿಕೆ ಆಗ್ರಹ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here