ಸುರಪುರ: ಬೆಂಗಳೂರಿನ ಪ್ರತಿಷ್ಠಿತ ಗುತ್ತಿಗೆದಾರ ಹಾಗೂ ಉದ್ಯಮಿ ಕೆ.ಜಿ.ಎಫ್ ಬಾಬು ಅವರು ರಂಗಂಪೇಟೆಯ ಬಡ ಮುಸ್ಲಿಂ ಸಮುದಾಯದ ಕುಟುಂಬಗಳಿಗೆ ತಲಾ ೧೫ ಸಾವಿರ ರೂಪಾಯಿಗಳ ಧನ ಸಹಾಯ ಮಾಡುವ ಮೂಲಕ ರಂಜಾನ್ ಹಬ್ಬ ಆಚರಣೆಗೆ ನೆರವಾಗಿದ್ದಾರೆ ಎಂದು ಯುವ ಮುಖಂಡ ಸಯ್ಯದ್ ಸಮೀರ್ ಸಾಹೇಬ್ ತಿಳಿಸಿದರು.
ಇದನ್ನೂ ಓದಿ: ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ: 43 ಲಕ್ಷ ವಸ್ತು ಹಾನಿ
ರಂಗಂಪೇಟೆಯಲ್ಲಿನ ಬಡ ಕುಟುಂಬಗಳಿಗೆ ಕೆ.ಜಿ.ಎಫ್ ಬಾಬು ಅವರು ಮಾಡಿದ್ದ ಧನ ಸಹಾಯದ ಚೆಕ್ಗಳನ್ನು ವಿತರಿಸಿ ಮಾತನಾಡಿ,ಮುಸ್ಲಿಂ ಸಮುದಾಯದ ದೊಡ್ಡ ಹಬ್ಬವಾಗಿರುವ ರಂಜಾನ್ ಹಬ್ಬವನ್ನು ಎಲ್ಲ ಮುಸ್ಲಿಂ ಬಾಂಧವರು ಆಚರಣೆ ಮಾಡಬೇಕೆಂಬ ಉದ್ದೇಶದಿಂದ ಕೆಜಿಎಫ್ ಬಾಬು ಅವರು ಕಳುಹಿಸಿದ್ದ ಹಣವನ್ನು ಇಲ್ಲಿಯ ಬಡ ೧೨ ಕುಟುಂಬಗಳಿಗೆ ತಲಾ ೧೫ ಸಾವಿರ ರೂಪಾಯಿಗಳ ಚೆಕ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ನಂತರ ಎಲ್ಲಾ ಆಯ್ದ ಬಡ ಕುಟುಂಬಗಳಿಗೆ ಚೆಕ್ಗಳನ್ನು ವಿತರಿಸಿದರು.ಸಯ್ಯದ್ ಅಲಿ,ರಷೀದ್ ಬೇಗ್,ಅಬುಬಕ್ಕರ್,ಖಾಜಾ ಮೈನೊದ್ದಿನ್ ಸೇರಿದಂತೆ ಅನೇಕರಿದ್ದರು.
ಇದನ್ನೂ ಓದಿ: ಡಿಜೆ ಬಾಯ್ಸ್ ಸಂಘದ ಯುವಕರಿಂದ ಜಾತ್ರೆಯಲ್ಲಿ ಪುನಿತ್ ಭಾವಚಿತ್ರ ಮೆರವಣಿಗೆ
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…