ಕಲಬುರಗಿ: ಮುಖ್ಯಮಂತ್ರಿ ಸಿಎಂ ಬೊಮ್ಮಾಯಿ ನೇತೃತ್ವದ ಕೇಂದ್ರ ಸಚಿವ ಪ್ರಹ್ಲಾದ ಜೋಸಿ, ಡಾ. ಅಶ್ವಥ್ ನಾರಾಯಣ, ಸಂಸದ ಭಗವಂತ ಖೂಬಾ, ಲಕ್ಷ್ಮಣ ಸವದಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಕಲಬುರಗಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಿವರಾಜ ಪಾಟೀಲ ರದ್ದೇವಾಡಗಿ ಹೇಳಿದರು.
ಇದನ್ನೂ ಓದಿ: ವಕೀಲರ ಸಂಘದ ಚುನಾವಣೆ ನಡೆಸಲು ಆಗ್ರಹ
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಇ ವಿಷಯ ತಿಳಿಸಿದ ಅವರು, ೨೧ರಂದು ಮದ್ಯಾಹ್ನ ೨ ಗಂಟಗೆ ಆಗಮಿಸಿ ಗೀತಾ ನಗರದ ಬ್ರಹ್ಮಕುಮಾರಿ ಆಶ್ರಮದಲ್ಲಿ ಬೀದರ್, ಯಾದಗಿರಿ, ಕಲಬುರಗಿ ಜಿಲ್ಲೆಯ ಪಕ್ಷದ ಕೋರ್ ಕಮೀಟಿ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು. ೨೨ರಂದು ಬೆಳಿಗ್ಗೆ ಪತ್ರಿಕಾಗೊಷ್ಠಿ ನಡೆಸಲಿದ್ದು, ನಂತರ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ. ಇಲ್ಲಿನ ಸಮಸ್ಯೆ, ಸವಾಲು, ಕುಂದು ಕೊರತೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ವಿವರಿಸಿದರು.
ಇದೇ ವೇಳೆಯಲ್ಲಿ ಶಾಸಕರ ಪ್ರಗತಿ ಕಾರ್ಯಗಳ ಮೌಲ್ಯಮಾಪನ ಕೂಡ ಅವರು ನಡೆಸಲಿದ್ದಾರೆ. ಇದೇ ವೇಳೆಯಲ್ಲಿ ಈ ಭಾಗದ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ, ಸಂತೋಷ ಹಾಗೂ ಬಾಬುರಾವ ಹಾಗರಗುಂಡಗಿ ಇದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…