ಅಂಬೇಡ್ಕರ್ ಜಯಂತಿ

0
55

ಕಮಲಾಪುರ: ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಏ.೨೨.ರಂದು ಬೆಳಗ್ಗೆ ೧೧.೩೦ಕ್ಕೆ ಡಾ. ಬಿ ಆರ್. ಅಂಬೇಡ್ಕರ್ ಅವರ ೧೩೧ನೇ ಜಯಂತಿ ಆಯೋಜಿಸಲಾಗಿದೆ ಎಂದು ಜಯಂತೋತ್ಸವ ಸಮಿತಿ ಅಧ್ಯಕ್ಷ ಜಗು ಭರಣಿ ತಿಳಿಸಿದ್ದಾರೆ.

ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಅವರು ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೂರ್ತಿ ಮಾಲಾರ್ಪಣೆ ಹಾಗೂ ಜ್ಯೋತಿ ಬೇಳಗಿಸುವರು, ಡಾ. ಬಿ ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿರ್ದೇಶಕ ಬಸವರಾಜ ಆರ್ಯ, ಕಾಂಗ್ರೆಸ್ ಮುಖಂಡ ವಿಜಯಕುಮಾರ ಜಿ.ಆರ್, ಬಿಜೆಪಿ ಮುಖಂಡ ರವಿ ಬಿರಾದಾರ, ಗು.ವಿ.ಕ ಮೌಲ್ಯ ಮಾಪನ ಕುಲಸಚಿವೆ ಮೇಧಾವಿನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈಜನಾಥ ತಡಕಲ್, ಶಿವಶಟ್ಟಿ ಪಾಟೀಲ, ಬಸವರಾಜ ಪಾಟೀಲ, ರವಿಂದ್ರ ಕೆ.ಪಾಟೀಲ, ಸುರೇಶ ಭರಣಿ, ಗುರು ಮಾಟೂರ ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಇದನ್ನೂ ಓದಿ: ಕೆ.ಪಿ.ಎಸ್.ಸಿ. ಛೇರ್ಮನ್ ಶಿವಶಂಕರಪ್ಪ.ಎಸ್.ಸಾಹುಕಾರ್ ಪ್ರಮಾಣಿಕತೆ ಮೆರೆಯಲಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here