ಸಿಎಂ ಬಸವರಾಜ ಬೊಮ್ಮಾಯಿಗೆ ಬಂಜಾರಾ ಉಡುಪು ನೀಡಿ ಸನ್ಮಾನ

0
24

ಕಲಬುರಗಿ: ನಗರದಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಎಸ್‌ಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಗಳಾದ ನಾಮದೇವ ರಾಠೋಡ ಕರಹರಿ ಅವರು ಬಂಜಾರಾ ಉಡುಪುಗಳನ್ನು ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಚಿವ ಮುರಗೇಶ ನಿರಾಣಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here