ಶೋಭಾಯಾತ್ರೆ ಹಿನ್ನೆಲೆ:ಆಳಂದ ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧ

1
15

ಕಲಬುರಗಿ: ಶ್ರೀರಾಮ ಸೇನೆ ಸಂಘಟನೆಯಿಂದ ರಾಮನವಮಿ ಅಂಗವಾಗಿ ಏ.24 ರಂದು ಆಳಂದ ಪಟ್ಟಣದಲ್ಲಿ ಶೋಭಾಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡಲು ಆಳಂದ ತಾಲೂಕಿನಾದ್ಯಂತ ಏ.23ರ ಸಾಯಂಕಾಲ 6 ರಿಂದ ಏ.25ರ ಬೆಳಿಗ್ಗೆ 6 ಗಂಟೆ ವರೆಗೆ ಎಲ್ಲಾ ತರಹದ ಮದ್ಯಪಾನ, ಸಾರಾಯಿ, ಶೇಂದಿ, ಸ್ವದೇಶಿ ಹಾಗೂ ವಿದೇಶಿ ಮದ್ಯಪಾನ ಹಾಗೂ ಮಾದಕ ವಸ್ತುಗಳ ಮಾರಾಟ ಮಾಡುವುದನ್ನು ಕರ್ನಾಟಕ ಅಬಕಾರಿ ಕಾಯ್ದೆ-1965 ಕಲಂ 21ರನ್ವಯ ನಿμÉೀಧಿಸಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಆದೇಶಿಸಿದ್ದಾರೆ.

ಅಲ್ಲದೆ ಈ ಅವಧಿಯಲ್ಲಿ ತಾಲೂಕಿನ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಸಹ ಮುಚ್ಚುವಂತೆ ಆದೇಶಿಸಲಾಗಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here