ರಸ್ತೆ ಅಪಘಾತ: ಕಾಂಗ್ರೆಸ್ ಬ್ಲಾಕ್ ಮುಖಂಡ ಸಾವು

0
27

ಕಲಬುರಗಿ: ಸೇಡಂ ತಾಲೂಕಿನ ಮುದೋಳ ಗ್ರಾಮದ ಬ್ಲಾಕ್ ಕಾಂಗ್ರೆಸ್ ಯೂಥ ಅಧ್ಯಕ್ಷ ಸುರೇಶರೇಡ್ಡಿ ಮದಿನಿ ಅವರು ರವಿವಾರ ಸಂಜೆ ಹೊತ್ತಿಗೆ ರಸ್ತೆ ಅಪಘಾತದಲ್ಲಿ ಮ್ರತಪಟ್ಟಿದ್ದಾರೆ, ಸಂಜೆ ನಾಮವಾರ ಕ್ರಾಸ್ ಬಳಿ ಕಾರು  ಪಲ್ಟಿಯಾದ ಪರಿಣಾಮಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷ ಸಾವನ್ನಪಿದ್ದಾರೆ.

ಈತ್ತಿಚಿನ ದಿನಗಳಲ್ಲಿ ಕಾಂಗ್ರೆಸ್ ಬಲ ಪಡಿಸಲು ಕಾಂಗ್ರೆಸ್ ಸದಸ್ಯತ್ವ ಅಭಿಮಾನ ಮುದೋಳ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಸದಸ್ಯತ್ವ ಮಾಡಿದ್ದಾರೆ,  ಸಂಘಟನೆ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಿ ಪಡಿಸಲು ಶ್ರಮಿಸಿದ್ದ ಸುರೇಶರೇಡ್ಡಿ ಮದಿನಿ ಅವರು ಎಂದು ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ನೆನಪಿಸಿಕೊಂಡರು,  ಅವರ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ ಎಎಂದು ದೇವರಲ್ಲಿ ಪ್ರಾರ್ಥನೆ ಮಾಡಿದರು.

Contact Your\'s Advertisement; 9902492681

ಇದನ್ನೂ ಓದಿ: ನಿರುಗುಡಿ ಗ್ರಾಮಕ್ಕೆ ವಕ್ಕರಿಸಿದ ಬಿರುಗಾಳಿಗೆ ೬೦ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here