ಕಲಬುರಗಿ: ಸೇಡಂ ತಾಲೂಕಿನ ಮುದೋಳ ಗ್ರಾಮದ ಬ್ಲಾಕ್ ಕಾಂಗ್ರೆಸ್ ಯೂಥ ಅಧ್ಯಕ್ಷ ಸುರೇಶರೇಡ್ಡಿ ಮದಿನಿ ಅವರು ರವಿವಾರ ಸಂಜೆ ಹೊತ್ತಿಗೆ ರಸ್ತೆ ಅಪಘಾತದಲ್ಲಿ ಮ್ರತಪಟ್ಟಿದ್ದಾರೆ, ಸಂಜೆ ನಾಮವಾರ ಕ್ರಾಸ್ ಬಳಿ ಕಾರು ಪಲ್ಟಿಯಾದ ಪರಿಣಾಮಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷ ಸಾವನ್ನಪಿದ್ದಾರೆ.
ಈತ್ತಿಚಿನ ದಿನಗಳಲ್ಲಿ ಕಾಂಗ್ರೆಸ್ ಬಲ ಪಡಿಸಲು ಕಾಂಗ್ರೆಸ್ ಸದಸ್ಯತ್ವ ಅಭಿಮಾನ ಮುದೋಳ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಸದಸ್ಯತ್ವ ಮಾಡಿದ್ದಾರೆ, ಸಂಘಟನೆ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಿ ಪಡಿಸಲು ಶ್ರಮಿಸಿದ್ದ ಸುರೇಶರೇಡ್ಡಿ ಮದಿನಿ ಅವರು ಎಂದು ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ನೆನಪಿಸಿಕೊಂಡರು, ಅವರ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ ಎಎಂದು ದೇವರಲ್ಲಿ ಪ್ರಾರ್ಥನೆ ಮಾಡಿದರು.
ಇದನ್ನೂ ಓದಿ: ನಿರುಗುಡಿ ಗ್ರಾಮಕ್ಕೆ ವಕ್ಕರಿಸಿದ ಬಿರುಗಾಳಿಗೆ ೬೦ಕ್ಕೂ ಹೆಚ್ಚು ಮನೆಗಳಿಗೆ ಹಾನಿ
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…