ಅಖಿಲ ಕರ್ನಾಟಕ ಸಮುದಾಯ ಆರೋಗ್ಯ ಅಧಿಕಾರಿಗಳ ಸಂಘದಿಂದ ಸಿಎಂಗೆ ಮನವಿ

0
30

ಕಲಬುರಗಿ: ಸಮುದಾಯ ಆರೋಗ್ಯ ಅಧಿಕಾರಿಗಳ ಪ್ರಮುಖ ಬೇಡಿಕೆಗಳಾದ ೫ ವರ್ಷ  ಸೇವೆ ಪೂರೈಸಿದ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಖಾಯಂ ಮಾಡುವ ಬಗ್ಗೆ ಹಾಗೂ ಬೇರೆ ರಾಜ್ಯಗಳಲ್ಲಿ ಇರುವ ಹಾಗೆ ೧೫೦೦೦ ಪ್ರೋತ್ಸಾಹಧನ ನೀಡುವ ಬಗ್ಗೆ ಮತ್ತು ವಿವಿಧ ಬೇಡಿಗಳು ಈಡೆರಿಸುವಂತೆ ಅಖಿಲ ಕರ್ನಾಟಕ ಸಮುದಾಯ ಆರೋಗ್ಯ ಅಧಿಕಾರಿಗಳ ಸಂಘ, ಬೆಂಗಳೂರು ವತಿಯಿಂದ ಇತ್ತಿಚೇಗೆ ನಗರಕ್ಕೆ ಆಗಮೀಸಿದ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇದನ್ನೂ ಓದಿ: ಬಸವಣ್ಣ, ಡಾ.ಬಾಬುಜಗಜೀವನ ರಾಮ್, ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ

Contact Your\'s Advertisement; 9902492681

ಈ ಸಂದರ್ಭದಲ್ಲಿ  ಸಂಘದ ರಾಜ್ಯ ಅಧ್ಯಕ್ಷರಾದ  ಮಮಿತ್ ಗಾಯಕ್ವಾಡ್, ರಾಜ್ಯ ಸದಸ್ಯರಾದ ಮಲ್ಲಿಕಾರ್ಜುನ ನೂಲ್ಕರ್, ವಿಶ್ವರಾಜ, ಜಿಲ್ಲಾ ಸಂಘದ ಜಂಟಿ ಕಾರ್ಯದರ್ಶಿಗಳಾದ ಶ್ರೀನಿವಾಸ ನಾಯಕ್, ರಮೇಶ್ ಇತರರು ಇದ್ದರು.

ಇದನ್ನೂ ಓದಿ: ಅಂಬೇಡ್ಕರ್ ೧೩೧ನೇ  ಜಯಂತಿ ನಿಮಿತ್ತ ನಾಟಕ ಪ್ರದರ್ಶನ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here