ಕಲಬುರಗಿ: ಅವಿನಾಶ ಜಾಧವ ಶಾಸಕರು ಚಿಂಚೋಳಿ ವಿಧಾನ ಸಭಾ ಕ್ಷೇತ್ರ ಹಾಗೂ ಅಂಜುಮ್ ತಬಸ್ಸುಮ್ ತಹಶೀಲ್ದಾರ್ ಚಿ0ಚೋಳಿ ರವರು ಸರ್ಕಾರದ ಆದೇಶದಂತೆ 24 ಗಂಟೆಯ ಒಳಗಡೆ ನಿನ್ನೆ ಸಿಡಿಲು ಬಡಿದು ಮೃತಪಟ್ಟ ನಾಗಮಣಿ ಗಂಡ ರಾಜು ಸಾ. ಕುಂಚಾವರಾಂ ವಯಸ್ಸು 31 ಮೃತ ರ ಕುಟುಂಬ ಸದಸ್ಯರಿಗೆ ರೂ 5 ಲಕ್ಷ ಪರಿಹಾರ ವಿತರಿಸಿದರು, ಗ್ರೇಡ್ -2 ತಹಸೀಲ್ದಾರ್ ವೆಂಕಟೇಶ್ ದುಗ್ಗನ ಕಂದಾಯ ಅಧಿಕಾರಿ ರವಿಕುಮಾರ್ ಗ್ರಾಮಲೆಕ್ಕಧಿಕಾರಿ ಅಮೀರ್ ಬಾಬಾ ಹಾಗೂ ಮಗ್ದುಮ್ ಅಲಿ ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…