ನಮ್ಮ ನಡೆ — ಹಾವೇರಿ ಜಿಲ್ಲೆಯ ಕಾಗಿನೆಲೆ ಕಡೆ

ಕಲಬುರಗಿ: ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸದಸ್ಯರ ನಡೆ ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ನಡೆಯುತ್ತಿರುವ ರಾಜ್ಯ ಕಸಾಪ ಸರ್ವ ಸದಸ್ಯರ (ಕಾರ್ಯಕಾರಿಣಿ) ಸಭೆಯ ಕಡೆ.

ಇದನ್ನೂ ಓದಿ; ಪಿಎಸ್ಐ ಪರೀಕ್ಷೆ ರದ್ದು ಬೇಡ; ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ

ದಾಸಶ್ರೇಷ್ಠ ಕನಕದಾಸರ ಜನ್ಮಭೂಮಿ ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಒಂದನೇಯ ಮೇ ರಂದು ಜರುಗಲಿರುವ ಕಸಾಪ ಸರ್ವಸದಸ್ಯರ ಸಭೆಗೆ ಕಲಬುರಗಿ ಜಿಲ್ಲೆಯ ಕಸಾಪ ಪದಾಧಿಕಾರಿಗಳು ಹಾಗೂ ಸದಸ್ಯರು ಟ್ಯೆಂಫೂ ಟ್ರ್ಯಾಕ್ಸ ಮೂಲಕ ಪ್ರಯಾಣ ಬೆಳೆಸಿದೇವು. ಈ ಪ್ರವಾಸಕ್ಕೆ ಕಸಾಪ ಹಿರಿಯ ಆಜೀವ ಸದಸ್ಯರಾದ ಮಲ್ಲಿಕಾರ್ಜುನ ಸೋರಡೆ ಯವರು ಚಾಲನೆ ನೀಡಿದರು.

ಇದನ್ನೂ ಓದಿ: ದಿವ್ಯಾ ಬಂಧನ ಸರ್ಕಾರದ ದೊಡ್ಡ ಸಾಧನೆಯಲ್ಲ: ಶಾಸಕ ಪ್ರಿಯಾಂಕ್ ಖರ್ಗೆ ಟೀಕೆ

ಕಲಬುರಗಿಯ ಕಸಾಪ ಜಿಲ್ಲಾ ಅದ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ , ಗೌರವ ಕಾರ್ಯದರ್ಶಿಗಳಾದ ನ್ಯಾಯವಾದಿ ಶಿವರಾಜ ಎಸ್ ಅಂಡಗಿ , ಪೊ. ಯಶವಂತರಾಯ ಅಷ್ಠಗಿ , ಗೌರವ ಕೊಶಾದಕ್ಷ್ಯರಾದ ಡಾ.ಶರಣರಾಜ ಛಪ್ಪರಭಂದಿ, ಹಾಗೂ ಪದಾಧಿಕಾರಿಗಳಾದ ಕಲ್ಯಾಣಕುಮಾರ ಶೀಲವಂತ , ವಿನೊದಕುಮಾರ ಜನೇವರಿ, ರವೀಂದ್ರಕುಮಾರ ಭಂಟನಳ್ಳಿ, ನಾಗೇಂದ್ರಪ್ಪ ಮಾಡ್ಯಾಳೆ , ಪ್ರಭುಲಿಂಗ ಮುಲಗೆ, ವಿಶ್ವನಾಥ ತೊಟ್ನಳ್ಳಿ, ಶಿವಾನಂದ ಮಠಪತಿ , ರಾಜೇಂದ್ರ ಮಾಡಬೂಳ ಮಲ್ಲಿಕಾರ್ಜುನ ಸೊರಡೆ, ಶರಣಪ್ರಸಾದ ಜನೇವರಿ ಹಾಗೂ ಶರಣಬಸಪ್ಪ ಡ್ರೈವರ್ ಜೊತೆಯಲ್ಲಿ ಇದ್ದಾರೆ.

ಇದನ್ನೂ ಓದಿ: ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೆವೂರಗೆ ಸನ್ಮಾನ

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

51 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

12 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

15 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

15 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420