ಮಲ್ಲಿಕಾರ್ಜುನ ಖರ್ಗೆ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ

0
7

ಕಲಬುರಗಿ: ವಿಶ್ವಗರು ಬಸವಣ್ಣನವರ ೮೮೯ ನೇ ಜಯಂತೋತ್ಸವದ ನಿಮಿತ್ಯ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನಗರದ ಜಗತ್ ವೃತ್ತದಲ್ಲಿರುವ ಶ್ರೀ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಎಂ.ವೈ.ಪಾಟೀಲ, ಶ್ರೀ ಬಸವಜಯಂತಿಯ ಅಧ್ಯಕ್ಷ ರವಿ ಬಿರಾದಾರ, ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಎಂಎಲ್‌ಸಿ ಅಲ್ಲಮಪ್ರಭು ಪಾಟೀಲ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಸಂತೋಷ ಪಾಟೀಲ ಧನ್ನೂರ, ಶರಣು ಭೂಸನೂರ, ಈರಣ್ಣ ಝಳಕಿ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here