ರಾಜ್ಯ ಅಕ್ಷರದಾಸೋಹ ನೌಕರರ ಸಂಘದಿಂದ ಪ್ರತಿಭಟನೆ

0
23

ಕಲಬುರಗಿ: ವಿವಿಧ ಬೇಡಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘ ತಾಲೂಕು ಹಾಗೂ ಸಿಐಟಿಯು ಜಿಲ್ಲಾ ಸಮಿತಿಯಿಂದ ಕೆಕೆಆರ್‍ಡಿಬಿ ಕಚೇರಿ ಎದುರು ಧರಣಿ ನಡೆಸಲಾಯಿತು. ಈ ಸಂದರ್ಭದಲ್ಲಿ ಗುರುದೇವಿ, ಶರಣಮ್ಮ ಸೇರಿದಂತೆ ಹಲವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here