ಕಲಬುರಗಿ: ಕೇಂದ್ರ ಸರ್ಕಾರ ದಿಂದ ಅನುಮೋದನೆ ಪಡೆದ “ದಿ ಗ್ಲೋಬಲ್ ಹ್ಯೂಮನ್ ರೈಟ್ ಫೌಂಡೇಶನ್ ಡೆಲ್ಲಿ ವತಿಯಿಂದ ೨೦೨೨” ರ ಉತ್ತಮ ನಾಗರೀಕ ರಾಷ್ಟ್ರೀಯ ಪ್ರಶಸ್ತೀಗೆ ಕಲಬುರಗಿ ನಗರದ ಸರ್ಕಾರಿ ಕೀರಿಯ ಪ್ರಾಥಮಿಕ ಶಾಲೆ ಗಾಜಿಪುರನ ಶಿಕ್ಷಕಿ ಶ್ರೀಮತಿ ಕಾವೇರಿ ಪ್ರಕಾಶ ಕಡಣಿ (ಮ್ಯಾಕೇರಿ )ಆಯ್ಕೆ ಯಾಗಿದ್ದು ಇವರಿಗೆ ಹೈದರಾಬಾದನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಇವರು ಎ ಐ ಮ್ಯಾಕೇರಿ ನಿವೃತ್ತ ಶಿಕ್ಷಣಾಧಿಕಾರಿ ಮತ್ತು ಶ್ರೀ ಶರಣಪ್ಪ ಗುಡ್ಡಳ್ಳಿ ಇವರ ಮಾರ್ಗದರ್ಶನ ಹಾಗೂ ಪತಿ ಪ್ರಕಾಶ ಮ್ಯಾಕೇರಿ ಬೆಂಬಲದೊಂದಿಗೆ ತಮ್ಮ ಶಿಕ್ಷಕ ವೃತ್ತಿ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದರು.
ಇವರಿಗೆ ಜೀಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರದಾನ ಕಾರ್ಯದರ್ಶಿ ಬಾಬು ಮೌರ್ಯ. ಉಪಾಧ್ಯಕ್ಷರಾದ ಶಶಿಧರ ರೋಗಿ. ಅನನ್ಯ ಎಲೆಕ್ಟ್ರಿಕಲ್ ನ ಪ್ರದೀಪ ಮತ್ತು ಪ್ರಸನ್ನ ರವರು ಅಭಿನಂದನೆ ಕೋರಿದ್ದಾರೆ.
ರಾವೂರ: ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಮಣ್ಣೆತ್ತಿನ ಸ್ಪರ್ಧೆಯ ಅಂಗವಾಗಿ ಹಮ್ಮಿಕೊಂಡಿದ್ದ ಮಣ್ಣೇತ್ತು ಮಾಡುವ ಸ್ಪರ್ಧೆಯಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು…
ಇಂಗಳಗಿ ಹಜರತ್ ಸೈಯದ್ ಶೇರ್.ಖಾನ್.ವಲಿ ದುರ್ಗಾದ 621ನೇ ಜಾತ್ರಾ ಮಹೋತ್ಸವ ವಾಡಿ: ಪಟ್ಟಣ ಸಮೀಪದ ಇಂಗಳಗಿ ಗ್ರಾಮದ ಹಜರತ್ ಸೈಯದ್…
ಕಲಬುರಗಿ: ದೇಶದ ಹಿರಿಯ ನಾಗರಿಕರನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಿಸಿ ಅವರ ಕಲ್ಯಾಣಕ್ಕಾಗಿ ಕೇಂದ್ರ ಸರಕಾರವು ಹಿರಿಯ ನಾಗರಿಕರ ಸಚಿವಾಲಯವನ್ನು…
ಕಲಬುರಗಿ : ಜಿಲ್ಲಾ ಹೋಟೆಲ್ ಅಸೋಸಿಯೇಷನ್ ನ ಕಾರ್ಯದರ್ಶಿ ಹಾಗೂ ವಿಮಾನ ನಿಲ್ದಾಣ ಪ್ರಾಧಿಕಾರದ ಸದಸ್ಯರಾದ ನರಸಿಂಹ ಮೆಂಡನ್ ಅವರ…
ಯಾದಗಿರಿ : ಆಧುನಿಕ ಸಾಹಿತ್ಯದ ಪ್ರಕಾರಗಳಾದ ನವ್ಯ,ನವೋದಯ,ಪ್ರಗತಿಶೀಲ,ದಲಿತ ಬಂಡಾಯದ ಕಾವ್ಯ,ಕಥೆ,ಕಾದಂಬರಿ ಹಾಗೂ ನಾಟಕ ಮುಂತಾದ ಪ್ರಕಾರಗಳಲ್ಲಿ ಸ್ತ್ರೀ ಸಂವೇದನೆಗೆ ವಿಶೇಷವಾದ…
ಬೆಂಗಳೂರು: ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೇ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,…