ಕಲಬುರಗಿ: ಕೆಕೆಆರ್ಡಿಬಿ ಕಚೇರಿಯಲ್ಲಿ ಆದಿಶಂಕರಾಚಾರ್ಯರ ಜಯಂತಿ ಆಚರಿಸಲಾಯಿತು. ಶಾಸಕರು, ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ನಗರಾಭಿವೃದ್ಧಿ ಪ್ರಧಿಕಾರದ ಅಧ್ಯಕ್ಷ ದಯಾಘನ ಧಾರವಾಡಕರ್ ಹಾಗೂ ಕೆಕೆಆರ್ಡಿಬಿ ಅಧಿಕಾರಿಗಳು ಸಿಬ್ಬಂದ್ಧಿವರ್ಗದವರು ಇದ್ದರು.
ಕಲಬುರಗಿ : "ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ…
ಚಿತ್ತಾಪುರ: ವಿಶ್ವ ರತ್ನ ನಡೆದಾಡುವ ಭಗವಂತ ಬಂಜಾರ ಸಮಾಜದ ಧರ್ಮಗುರುಗಳಾದ ಡಾ,ರಾಮ್ ರಾವ್ ಮಹಾರಾಜರು ಒಬ್ಬ ಮಹಾನ್ ಸರಳ ಸಜ್ಜನಿಕೆಯ…
ಬೆಂಗಳೂರು:ಕಲಾವಿದನ ಕಲ್ಪನೆ ಮತ್ತು ಭಾವನೆಗಳ ಅಭಿವ್ಯಕ್ತಿಯೆ ಚಿತ್ರಕಲೆ,ಹಾಗೂ ಸಾಮಾನ್ಯವಾಗಿ ಒಬ್ಬ ಕಲಾವಿದ ಕಲೆಯಲ್ಲಿ ತೊಡಗಿಕೊಳ್ಳುವುದರಿಂದ ಅವರ ಯೋಚನೆ ಮತ್ತು ಭಾವನೆಗಳು…
ಕಲಬುರಗಿ: ನಗರದ ಕಲಾಮಂಡಳದಲ್ಲಿ ಜಾÐನದೀಪ ನೃತ್ಯ ಕಲಾಸಂಸ್ಥೆ ರಿ ವತಿಯಿಂದ ಸಾಂಸ್ಕ್ರತಿಕ ಕಲಾಮಹೋತ್ಸ ಮತ್ತು ಎಸ್.ಎಸ್.ಎಲ್.ಸಿ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಶರಣ ಬಸವೇಶ್ವರರ ದೇವಸ್ಥಾನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಚಿತ್ತಾಪುರ ತಾಲೂಕು ಘಟಕದ…
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…