ಕಲಬುರಗಿ: ಜಿಲ್ಲೆಯ ಕರ್ನಾಟಕ ಜಾನಪದ ಪರಿಷತ್ತಿನ ನೂತನ ಪದಾಧಿಕಾರಿಗಳ ನೇಮಕ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಪ್ರಧಾನ ಕಾರ್ಯದರ್ಶಿಯಾಗಿ ಬಾಬು ಎಂ ಜಾಧವ, ಸಂಘಟನಾ ಕಾರ್ಯದರ್ಶಿಯಾಗಿ ಉಪನ್ಯಾಸಕರಾದ ಡಿ.ಪಿ.ಸಜ್ಜನ, ಕಾರ್ಯದರ್ಶಿ ಮಲ್ಲಿಕಾರ್ಜುನ ರೋಣದ, ಖಜಾಂಕ್ಷಿ ಭಾನುಕುಮಾರ ಗಿರೇಗೋಳ್ ಹಾಗೂ ಸದಸ್ಯರುಗಳಾದ ಡಾ.ವಿಶಾಲಾಕ್ಷೀ.ವಿ.ಕರೆಡ್ಡಿ, ರಾಜಶೇಖರ ಸಿರಗುರ, ಕೆ.ಎಸ್.ಲಗಶೆಟ್ಟಿ, ಮಹಾನಂದ ಪತ್ತಾರ, ಸಿದ್ದಾರ್ಥ ಚಿಮ್ಮಾ ಇದಲಾಯಿ, ಗುಂಡಪ್ಪ ಗೋಟೂರು ಅವರನ್ನು ನೇಮಕ ಮಾಡಲಾಗಿದೆ. ನಮ್ಮ ನಡೆ ಗ್ರಾಮೀಣದ ಕಡೆ ಜಾನಪದ ತಂಡಗಳನ್ನು, ಕಲಾವಿದರನ್ನು, ತಜ್ಞರನ್ನು, ಸಾಹಿತ್ಯಾಸಕ್ತರನ್ನು, ಚಿಂತಕರನ್ನು ಗುರುತಿಸಲು ಮುಂದೆ ಸಾಗಬೇಕಿದೆ, ಸುಮಾರು ೧೨ ವರ್ಷಗಳಿಂದ ಕಲಬುರಗಿ ಜಿಲ್ಲೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತು ಪ್ರಾರಂಭವಾಗಿದ್ದು ರಾಜ್ಯಾಧ್ಯಕ್ಷರಾದ ಟಿ.ತಿಮ್ಮೇಗೌಡರವರ ಆದೇಶದ ಮೇರೆಗೆ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ನಾಡು ನುಡಿಗೆ ಸೇವೆ ಸಲ್ಲಿಸುವ ಮಹದಾಸೆ ಹೊಂದಿದೆ ಎಂದು ಕಲಬುರಗಿ ಜಿಲ್ಲಾ ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಸಿ.ಎಸ್.ಮಾಲಿಪಾಟೀ ಅವರು ಪ್ರತಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…
ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…
ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…
ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…
ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…