ಮಾಲಗತ್ತಿ ಗ್ರಾಪಂ ಚುನಾವಣೆ ಅವಿರೋಧ ಆಯ್ಕೆ

0
148

ಶಹಾಬಾದ:ತಾಲೂಕಿನ ಮಾಲಗತ್ತಿ ಗ್ರಾಪಂ ಸದಸ್ಯ ನಿಧನದಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಸದಾಶಿವ ತಿಪ್ಪಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಬೈಕಗೆ ಹಿಟಾಚಿ ಡಿಕ್ಕಿ ಎಫ್.ಐ.ಆರ್ ದಾಖಲಿಸದಿರುವುದಕ್ಕೆ ಆಕ್ರೋಶ

Contact Your\'s Advertisement; 9902492681

ಗ್ರಾಮದ ವಾರ್ಡ ನಂ.೨ರ ಸದಸ್ಯ ವಿನೋದ ಎಂಟಮನ್ ಅವರು ಕೋವಿಡ್‌ನಿಂದ ನಿಧನರಾಗಿದ್ದರಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಿತು. ಕೇವಲ ಸದಾಶಿವ ತಿಪ್ಪಣ್ಣ ನಾಮಪತ್ರ ಸಲ್ಲಿಸಿದ್ದರಿಂದ ಪ್ರತಿಸ್ಪರ್ಧಿಯಿಲ್ಲದೇ ಇರುವುದರಿಂದ ಅವಿರೋಧವಾಗಿ ಆಯ್ಕೆಯಾದರು.

ಸದಾಶಿವ ತಿಪ್ಪಣ್ಣ ಬೆಂಬಲಿಗರು ಗುಲಾಲ ಚೆಲ್ಲಿ ಗ್ರಾಮದಲ್ಲಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಶಹಾಬಾದನ ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ, ನಗರಸಭೆಯ ಸದಸ್ಯರಾದ ರಜನಿಕಾಂತ ಕಂಬಾನೂರ, ಅವಿನಾಶ ಕಂಬಾನೂರ ಇತರರು ಇದ್ದರು.

ಇದನ್ನೂ ಓದಿ: ಕೇಂದ್ರದ ನಿರ್ಲಕ್ಷ್ಯದಿಂದ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here