ಆರ್ಯ ಈಡಿಗ ಸಮಾಜದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ

1
49

ಕಲಬುರಗಿ: ಆರ್ಯ ಈಡಿಗ ಸಮಾಜದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಈಡಿಗ ರಾಷ್ಟ್ರೀಯ ಮಹಾಮಂಡಳಿ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಚಿಂಚೋಳಿಯಿಂದ ಆರಂಭವಾದ ಪಾದಯಾತ್ರೆಯು ಕಲಬುರಗಿ ನಗರಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಲಿಕಯ್ಯಾ ಗುತ್ತೇದಾರ, ಜಗದೇವ ಗುತ್ತೇದಾರ, ಸತೀಶ ಗುತ್ತೇದಾರ, ನಿತೀನ ಗುತ್ತೇದಾರ, ಹರ್ಷನಂದ ಗುತ್ತೇದಾರ, ಬಾಲರಾಜ ಗುತ್ತೇದಾರ, ರಾಜೇಶ ಗುತ್ತೇದಾರ ಹಾಗೂ ಆರ್ಯಈಡಿಗ ಸಮಾಜದ ಹಲವಾರು ಮುಖಂಡರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here