ಕಲಬುರಗಿ: ನಗರದ ಗೋಮುಖ ರಾಯರ ಮಠದಲ್ಲಿ ಶ್ರೀ ಗುರುರಾಜ್ ಸೇವಾ ಸಮಿತಿ ವತಿಯಿಂದ ಉತ್ತರಾದಿ ಮಠದ ಹಿರಿಯ ವಿದ್ವಾಂಸರಾದ ಶ್ರೀ ರಾಮಾಚಾರ್ಯ ಅವಧಾನಿ ಅವರು ದೈವಾಧೀನರಾದ ಹಿನ್ನೇಲೆ ಅವರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಉತ್ತರಾದಿ ಮಠದ ಮಠಾಧಿಕಾರಿಗಳಾದ ಶ್ರೀ ರಾಮಾಚಾರ್ಯ ಘಂಟಿ, ಹರಿದಾಸ ಸಾಹಿತ್ಯ ಪ್ರಚಾರ ವಾಹಿನಿಯ ಮುಖ್ಯಸ್ಥರಾದ ಶ್ರೀ ಗೋಪಾಲಚಾರ್ಯ ಅಕಮಂಚಿ, ಜಿಲ್ಲಾ ಬ್ರಾಹ್ಮಣ ಸಂಘದ ಮಾಜಿ ಅಧ್ಯಕ್ಷ ನರಹರಿ ಪಾಟೀಲ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ರಾಜ್ಯ ಕಾರ್ಯದರ್ಶಿ ರಾಘವೇಂದ್ರ ಕುಲಕರ್ಣಿ ಕೋಗನೂರ್, ಸಮಿತಿಯ ಅಧ್ಯಕ್ಷ ಅನಿಲ್ ಬಡದಾಳ, ಸಂಚಾಲಕರಾದ ಪವನ್ ಫಿರೋಜಾಬಾದ್, ಭೀಮಸೆನ್ ರಾವ್, ಪ್ರಮೋದ್ ದೇಸಾಯಿ, ವಿಜಯಕುಮಾರ ಮುದಲಿಯ್, ಭಾವುರಾವ ಪಾಟೀಲ್, ಉದಯ ಪಾಟೀಲ್, ನೀಲ ಲೋಹಿತ, ಶಂಕರರಾವ್ ಕುಲಕರ್ಣಿ, ಹಣಮಂತ ರಾವ್ ಗೊಟೂರ್, ಉಮಾಕಾಂತ ಕುಲಕರ್ಣಿ, ಶಶೀಕಾಂತ ಸಾಗನೂರ, ಶ್ರೀಕಾಂತ ಸಾಗನೂರ ಇದ್ದರು.
ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…
ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…
ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…
ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…
ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…
ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…