ನಿಧನ ವಾರ್ತೆ: ಗುರಣ್ಣ ಸಾಹು ಬೊಮ್ಮನಳ್ಳಿ ನಿಧನ

0
237

ಚಿತ್ತಾಪುರ: ಪಟ್ಟಣದ ಬಾಹರಪೇಠದ ವೀರಶೈವ ಹಿರಿಯ ಮುಖಂಡರಾದ ಗುರಣ್ಣ ಸಾಹು ಬೊಮ್ಮನಳ್ಳಿ (75) ಶುಕ್ರವಾರ ನಿಧನ ಹೊಂದಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ.

ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗದವರನ್ನು ಬಿಟ್ಟು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ 3ಕ್ಕೆ ಪಟ್ಟಣದ ಶಹಾಬಾದ ರಸ್ತೆಯಲ್ಲಿ ಇರುವ ಅವರ ಸ್ವಂತ ಹೊಲದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here