ಯಾದಗಿರಿ: ನಕಲಿ ಮಧ್ಯ ಮಾರಾಟ:20 ಲಕ್ಷ ಮೌಲ್ಯದ ಮದ್ಯ ಜಪ್ತಿ | ಇಬ್ಬರ ಬಂಧನ

ಯಾದಗಿರಿ: ನಕಲಿ ಮಧ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ  ಬಂಧಸಿ, ಒಟ್ಟು 20 ಲಕ್ಷ ಮೌಲ್ಯದ ಮಧ್ಯ ಸ್ಟಾಕ್,  8.280  ಲೀ.ನಕಲಿ ಮದ್ಯ ಜಪ್ತಿ ಮಾಡಿಕೊಂಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ , ಐವರು ಪರಾರಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಆಮ್ ಆದ್ಮಿ ಪಕ್ಷಕ್ಕೆ ಬೆಂಬಲಿಗರೊಂದಿಗೆ ಪ್ರೊ. ಶಿವರಾಜ ಪಾಟೀಲ ಸೇರ್ಪಡೆ

ಶಹಾಪುರಃ ಪಟ್ಟಣದ ಲಕ್ಷ್ಮೀ ವೈನ್ಸ್ ಶಾಪ್ ನಲ್ಲಿ ನಕಲಿ ಮಧ್ಯ ಮಾರಾಟ ಹಿನ್ನೆಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಒಟ್ಟು ಅಂದಾಜು 20 ಲಕ್ಷ ರೂ. ಮೌಲ್ಯದ ಮಧ್ಯ ಸ್ಟಾಕ್ ಇದ್ದು, ಅದರಲ್ಲಿ 8.280 ಲೀಟರ್ ನಕಲಿ ಮಧ್ಯ ದೊರೆತಿದ್ದು, ಮಧ್ಯ ಮಾರಾಟ ಅಂಗಡಿಗೆ ಬೀಗ ಜಡಿಯಲಾಗಿದೆ. ಅಲ್ಲದೆ ಲಕ್ಷ್ಮೀ ವೈನ್ಸ್ ಮಾಲೀಕ ಮುರುಳಿ ದಂಡು ಸೇರಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಅಬಕಾರಿ ಉಪ ನಿರೀಕ್ಷಕ ಸುರೇಶಕುಮಾರ ಮಳೇಕರ್ ಮಾಹಿತಿ ನೀಡಿದ್ದಾರೆ.

.ಇದನ್ನೂ ಓದಿ: ಅಂಬೇಡ್ಕರ್ ಜಯಂತ್ಯುತ್ಸವ | ಚಿಂತನೆಗೆ ವೇದಿಕೆಯಾಗಲಿ: ವಿಶಾಲ ಮಹಾದೇವ ತರನಳ್ಳಿ

ದಾಳಿ ವೇಳೆ ಟಂಟಂ ಆಟೋವೊಂದರಲ್ಲಿ ನಕಲಿ ಮಧ್ಯ ಸಾಗಿಸುತ್ತಿರುವದನ್ನು ತಡೆದ ಪರಿಶೀಲಿಸಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕಣಕ್ಕೆ ಸಂಬಂಧಿಸಿದಂತೆ ದೇವಿಂದ್ರಪ್ಪ ಮತ್ತು ಭೀಮಾಶಂಕರ ಇಬ್ಬರು ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನುಳಿದ ಐವರು ಆರೋಪಿಗಳಾದ ಗೋಪಾಲ, ಬನಶಂಕರ, ಮೊಗಲಯ್ಯ, ಶರಣಪ್ಪ, ಮುರುಳಿ ದಂಡು ಇವರ ಪತ್ತೆಗಾಗಿ ತೀವ್ರ ಶೋಧ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ‘ಬುದ್ಧ ಪೂರ್ಣಿಮಾ’ದ ಇತಿಹಾಸ, ಮಹತ್ವ ಮತ್ತು ಉಲ್ಲೇಖಗಳೂ

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

11 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

13 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420