ಕಲಬುರಗಿ: ಡಿಸೆಂಬರ್ 7 ರಂದು ನಗರದ ಫಿರದೋಸ್ ಕಾಲೋನಿಯಲ್ಲಿ ಮರಳಿನಲ್ಲಿ ಎರಡು ವರ್ಷದ ಬಾಲಕ ಮೊಹಮ್ಮದ್ ಮುಜಮ್ಮಿಲ್ ಶವ ಪತ್ತೆಯಾಗಿತು. ಈ ಪ್ರಕರಣ ನಡೆದು 6 ತಿಂಗಳು ಕಳೆದರು ಇದುವರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಲು ಸಾಧ್ಯವಾಗದಿರುವುದನ್ನು ಖಂಡಿಸಿ ಪ್ರಕರಣ ಉನ್ನತ ತನಿಖೆ ನಡೆಸುವಂತೆ ಆಗ್ರಹಿಸಿದ ವಿವಿಧ ಸಂಘಟನೆಯ ಕಾರ್ಯಕರ್ತರು ನಿರ್ದಷ್ಠವಾಧಿ ಧರಣಿ ನಡೆಸಿದರು.
ಬುಧವಾರ ನಗರದ ಜಗತ್ ವೃತದಲ್ಲಿ ಜೆಡಿಎಸ್ ಯುವ ಕಾರ್ಯಕರ್ತರು ಸೇರಿದಂತೆ ಹಲವು ಸಮಾಜಿಕ ಕಾರ್ಯಕರ್ತರ ಧರಣಿ ಸತ್ಯಗ್ರಹ ನಡೆಸಿ, ಪೊಲೀಸರು ಅಪರಾಧವನ್ನು ನಿರ್ಲಕ್ಷ್ಯ ವ್ಯಕ್ತ ಪಡಿಸುತ್ತಿದ್ದಾರೆ. ಕೂಡಲೇ ಪ್ರಕರಣವನ್ನು ಡಿಜಿಪಿ ಮತ್ತು ಐಜಿಪಿ ಪ್ರವೀಣ್ ಸೂದ್, ಎಡಿಜಜಿಪಿ ಅಲೋಕ ಕುಮಾರ ಅವರಿಗೆ ಒಪ್ಪಿಸಬೇಕೆಂದು ಆಗ್ರಹಿಸಿ ಧರಣಿ ಸತ್ಯಗ್ರಹ ನಡೆಸಿದರು.
ಮೃತ ಬಾಲಕ ಮುಜಮ್ಮಿಲ್ ಸಾವಿಗೆ ಬ್ಲಾಕ್ ಮ್ಯಾಜೀಕ್ ಕಾರಣವಾಗಿರುವ ಶಂಕೆ ವ್ಯಕ್ತವಾಗಿತ್ತು. ಪೊಲೀಸರು ಸೂಕ್ತ ತನಿಖೆ ನಡಿಸಿ ಮಗುವಿನ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಪ್ರತಿಭಟನಾ ನಿರತ ಹೋರಾಟಗಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಮಾಜಿಕ ಹೋರಾಟಗಾರರಾದ ರೀಯಾಜ್ ಖತೀಬ್, ಶಿರಾಜ್ ಶಾಬಾದಿ, ಅಜಹರ್ ಹುಸೇನ್, ಜಾವಿದ್ ಸೇರಿದಂತೆ ಪೊಷಕರು ಸೇರಿದಂತೆ ಮಹಿಳೆಯರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…