ಉದ್ಯಮಶೀಲತೆ ಯೋಜನೆಯಡಿಯಲ್ಲಿ ವಾಹನ ವಿತರಣೆ

0
8

ಕಲಬುರಗಿ: ಕರ್ನಾಟಕ ಆದಿಜಾಂಭವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಎಂ.ಐಹೊಳೆ ಅವರ ಅಧ್ಯಕ್ಷತೆಯಲ್ಲಿ ಉದ್ಯಮಶೀಲತೆ ಯೋಜನೆಯಡಿಯಲ್ಲಿ ವಾಹನ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ.ಕುಮಾರ, ಜಿಲ್ಲಾ ವ್ಯವಸ್ಥಾಪಕ ಜಗದೇವಪ್ಪ ಮುಗಟಾ ಹಾಗೂ ನಿಗಮದ ಅಧಿಕಾರಿಗಳು ಇದ್ದರು.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here