ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಉದ್ಯಮಶೀಲತೆ ಯೋಜನೆಯಡಿಯಲ್ಲಿ ವಾಹನ ವಿತರಣೆ ಮೂಲಕ emedialine - May 21, 2022 0 8 ಫೇಸ್ಬುಕ್ ರಂದು ಹಂಚಿಕೊಳ್ಳಿ ಟ್ವಿಟರ್ ಟ್ವೀಟ್ ಕಲಬುರಗಿ: ಕರ್ನಾಟಕ ಆದಿಜಾಂಭವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಎಂ.ಐಹೊಳೆ ಅವರ ಅಧ್ಯಕ್ಷತೆಯಲ್ಲಿ ಉದ್ಯಮಶೀಲತೆ ಯೋಜನೆಯಡಿಯಲ್ಲಿ ವಾಹನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ.ಕುಮಾರ, ಜಿಲ್ಲಾ ವ್ಯವಸ್ಥಾಪಕ ಜಗದೇವಪ್ಪ ಮುಗಟಾ ಹಾಗೂ ನಿಗಮದ ಅಧಿಕಾರಿಗಳು ಇದ್ದರು. Contact Your\'s Advertisement; 9902492681