ಕಲಬುರಗಿ: ಪೊಲೀಸ್ ಸಿಬ್ಬಂದಿಗಳ ಟಾರ್ಚರ್ ತಾಳಲಾರದೆ ಮನನೊಂದು ಮನೆಯಲ್ಲಿ ನೇಣು ಬೀಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಹಾಬಾದ ತಾಲ್ಲೂಕಿನ ಮರತೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮಂಜುನಾಥ್ ಶಂಕರ್ ಸಿಂದೆ(32) ಆತ್ಮಹತ್ಯೆಗೆ ಶರಣಾದ ಯುವಕ. ಮೃತ ಮಂಜುನಾಥ್, ನ ಹೆಂಡತಿಯ ಅಣ್ಣನ ಮಗು ಕಾಣೆಯಾಗಿದ್ದು ನೀನೆ ತೆಗೆದುಕೊಂಡು ಹೋಗಿದ್ದಿ ಎಂದು ಪೊಲೀಸ್ ರಿಂದ ಟಾರ್ಚರ್ ನೀಡಿದ್ದಾರೆ ಎನ್ನಲಾಗಿದೆ.
ಎರಡು ದಿನ ಪೊಲೀಸ್ ಠಾಣೆಯಲ್ಲಿ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡಿಸಿದ್ದು, ನಾನು ತೆಗೆದುಕೊಂಡು ಹೋಗಿಲ್ಲ ಎಂದು ಹೇಳಿದರೂ ಕೇಳದ ಪೊಲೀಸ್ ರು ಇವತ್ತು ಬಿಟ್ಟಿದ್ದೇವೆ, ನಾಳೆ ನಿನ್ನ ಹೆಂಡತಿಯನ್ನೂ ಕೂಡ ಕರೆದುಕೊಂಡು ಬಂದು ಇಬ್ಬರಿಗೂ ಟಾರ್ಚರ್ ನೀಡುವುದಾಗಿ ಪೊಲೀಸ್ ರು ಆವಾಜ್ ಹಾಕಿದ್ದರಿಂದ ಮನನೊಂದು ಮಂಜುಮಾಥ್ ಆತ್ಮಹತ್ಯೆಗೆ ಶರಣಾಗಿರುವುದಾಗಿ ದೇತ್ ನೋಟನಲ್ಲಿ ಬರೆದಿದ್ದಾರೆ.
ಪೊಲೀಸ್ ರ ಹೊಡೆತಕ್ಕೆ ಯುವಕರುಮನೆಯಲ್ಲಿ ನೇಣು ಬೀಗಿದುಕೊಂಡು ಮಾಡಿಕೊಂಡ ಯುವಕ ಪೊಲೀಸ್ ಸಿಬ್ಬಂದಿಗಳ ವಿರುದ್ದ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಮಾಡಿಕಡಿದ್ದಾನೆ.