ಕಲಬುರಗಿ: ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಸಭೆ

0
58

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ದಕ್ಷಿಣ ಮತಕ್ಷೇತ್ರ ವತಿಯಿಂದ ವಾರ್ಡ್ ಮತ್ತು ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ವಿಧಾನ ಪರಿಷತ ಸದಸ್ಯ  ಅಲ್ಲಂಪ್ರಭು ಪಾಟೀಲ್ ಚಾಲನೆ ನೀಡಿದರು.

ಅವರು ಈ ವೇಳೆ ಮಾತನಾಡಿ, ವಾರ್ಡ್ ಮತ್ತು ಬೂತ್ ಮಟ್ಟದ ಪದಾಧಿಕಾರಿಗಳ ನೇಮಕ ಮಾಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಪಕ್ಷದ ಕಾರ್ಯಕರ್ತರು ಮುಖಂಡರು ಈ ಕೋಮುವಾದಿ ಬಿಜೆಪಿಯನ್ನು ದೂರ ಇಡಲು ಮತ್ತು ಕಲಬುರಗಿ ದಕ್ಷಿಣ ಮತಕ್ಷೇತ್ರ ಕಾಂಗ್ರೆಸ್ ಪಕ್ಷದ ಶಾಸಕರಾಗಲು ನಮ್ಮ ಪಕ್ಷದ ಕಾರ್ಯಕರ್ತರ ಮುಖಂಡರುಗಳ ಶ್ರಮಿಸಬೇಕೆಂದು ಹೇಳಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಶಾಮ ನಾಟೀಕಾರ, ಜಗನ್ನಾಥ ಗೋಧಿ, ಶರಣಕುಮಾರ ಮೋದಿ, ಬಾಬು ಒಂಟಿ, ಶಿವಾನಂದ ಹೋನಗುಂಟಿ, ನೀಲಕಂಠರಾವ ಮೂಲಗೆ, ಲಿಂಗರಾಜ ತಾರಫೈಲ್,  ಲಿಂಗರಾಜ ಕಣ್ಣಿ, ಪ್ರವೀಣ ಪಾಟೀಲ ಹರವಾಳ, ಡಾ.ಕಿರಣ ದೇಶಮುಖ, ರಾಜೇಶ ಗುತ್ತೇದಾರ, ಸಂತೋಷ ಪಾಟೀಲ ದನ್ನೂರ, ಈರಣ ಝಳಕಿ, ಬಸವರಾಜ ನಾಶಿ, ಫಾರುಖ ಸೇಠ್ ಮನಿಯಾರ, ವಾಣಿಶ್ರೀ ಸಗರಕರ್ ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here